ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900 ಟನ್ ಮಾವು ವಹಿವಾಟು ನಡೆಯುತ್ತಿದೆ. ನಾಳೆ ಮಾವು ಬೆಳೆಗಾರರು ಕರೆ ಕೊಟ್ಟಿರುವ ಬಂದ್ ನಿಂದಾಗಿ ಈಗಾಗಲೇ ಸಂಕಷ್ಟದಲ್ಲಿರುವ ಮಾವು ಬೆಳೆಗಾರರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ. ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಮಾವು ಬೆಳೆಗಾರರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮನವಿ ಮಾಡಿದ್ದಾರೆ.
ಕೋಲಾರದಲ್ಲಿ ಮಾವು ಬೆಳೆಗಾರರಿಗೆ ಈ ಬಾರಿ ನಷ್ಟ ಉಂಟಾಗಿದೆ. ಮಾವಿನ ಹಂಗಾಮಿನ ಆರಂಭದಲ್ಲೇ ಧಾರಣೆ ಕುಸಿತಉಂಟಾಗಿದ್ದು, ಇಳುವರಿ ಕುಸಿತದ ನಡುವೆ ಕಂಗಾಲಾಗಿರುವ ಬೆಳೆಗಾರರಿಗೆ ಈಗ ಧಾರಣೆ ಕುಸಿತವೂ ಸಂಕಷ್ಟ ತಂದಿದೆ. ಹೀಗಾಗಿ ತಕ್ಷಣವೇ ಮಾವಿಗೂ ಬೆಂಬಲ ಬೆಲೆ ಘೋಷಣೆಗೆ ಒತ್ತಾಯ ಕೇಳಿಬಂದಿದೆ.
ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…