ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900 ಟನ್ ಮಾವು ವಹಿವಾಟು ನಡೆಯುತ್ತಿದೆ. ನಾಳೆ ಮಾವು ಬೆಳೆಗಾರರು ಕರೆ ಕೊಟ್ಟಿರುವ ಬಂದ್ ನಿಂದಾಗಿ ಈಗಾಗಲೇ ಸಂಕಷ್ಟದಲ್ಲಿರುವ ಮಾವು ಬೆಳೆಗಾರರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ. ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಮಾವು ಬೆಳೆಗಾರರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮನವಿ ಮಾಡಿದ್ದಾರೆ.
ಕೋಲಾರದಲ್ಲಿ ಮಾವು ಬೆಳೆಗಾರರಿಗೆ ಈ ಬಾರಿ ನಷ್ಟ ಉಂಟಾಗಿದೆ. ಮಾವಿನ ಹಂಗಾಮಿನ ಆರಂಭದಲ್ಲೇ ಧಾರಣೆ ಕುಸಿತಉಂಟಾಗಿದ್ದು, ಇಳುವರಿ ಕುಸಿತದ ನಡುವೆ ಕಂಗಾಲಾಗಿರುವ ಬೆಳೆಗಾರರಿಗೆ ಈಗ ಧಾರಣೆ ಕುಸಿತವೂ ಸಂಕಷ್ಟ ತಂದಿದೆ. ಹೀಗಾಗಿ ತಕ್ಷಣವೇ ಮಾವಿಗೂ ಬೆಂಬಲ ಬೆಲೆ ಘೋಷಣೆಗೆ ಒತ್ತಾಯ ಕೇಳಿಬಂದಿದೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…