ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900 ಟನ್ ಮಾವು ವಹಿವಾಟು ನಡೆಯುತ್ತಿದೆ. ನಾಳೆ ಮಾವು ಬೆಳೆಗಾರರು ಕರೆ ಕೊಟ್ಟಿರುವ ಬಂದ್ ನಿಂದಾಗಿ ಈಗಾಗಲೇ ಸಂಕಷ್ಟದಲ್ಲಿರುವ ಮಾವು ಬೆಳೆಗಾರರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ. ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಮಾವು ಬೆಳೆಗಾರರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮನವಿ ಮಾಡಿದ್ದಾರೆ.
ಕೋಲಾರದಲ್ಲಿ ಮಾವು ಬೆಳೆಗಾರರಿಗೆ ಈ ಬಾರಿ ನಷ್ಟ ಉಂಟಾಗಿದೆ. ಮಾವಿನ ಹಂಗಾಮಿನ ಆರಂಭದಲ್ಲೇ ಧಾರಣೆ ಕುಸಿತಉಂಟಾಗಿದ್ದು, ಇಳುವರಿ ಕುಸಿತದ ನಡುವೆ ಕಂಗಾಲಾಗಿರುವ ಬೆಳೆಗಾರರಿಗೆ ಈಗ ಧಾರಣೆ ಕುಸಿತವೂ ಸಂಕಷ್ಟ ತಂದಿದೆ. ಹೀಗಾಗಿ ತಕ್ಷಣವೇ ಮಾವಿಗೂ ಬೆಂಬಲ ಬೆಲೆ ಘೋಷಣೆಗೆ ಒತ್ತಾಯ ಕೇಳಿಬಂದಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…