Advertisement
ಸುದ್ದಿಗಳು

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

Share

ನೆಕ್ಕರೆ ಮಾವಿನ ಕಾಯಿ ಪಲ್ಯಕ್ಕೆ ಬೇಕಾಗುವ ಸಾಮಗ್ರಿಗಳು : ನೆಕ್ಕರೆ ಮಾವಿನ ಕಾಯಿ 3 (ಚೆನ್ನಾಗಿ ತೊಳೆದು ಕಟ್ ಮಾಡಿ ಇಡಿ.), ಕೆಂಪು ಮೆಣಸು 1 , ಸಾಸಿವೆ 1/4 ಚಮಚ, ಉದ್ದಿನ ಬೇಳೆ 1/2ಚಮಚ, ಜೀರಿಗೆ 1/4ಚಮಚ, ಬೆಲ್ಲ ರುಚಿಗೆ ತಕ್ಕಷ್ಟು, ಉಪ್ಪು ರುಚಿಗೆ ತಕ್ಕಷ್ಟು, ಅರಸಿನ ಪುಡಿ 1/4ಚಮಚ, ಮೆಣಸಿನ ಪುಡಿ 1ಚಮಚ, ಕರಿಬೇವಿನ ಸೊಪ್ಪು, ಎಣ್ಣೆ 4ಚಮಚ, ಕಾಯಿತುರಿ 4ಚಮಚ.

ಮಾಡುವ ವಿಧಾನ : ಬಾಣಲೆ ಬಿಸಿ ಆದಾಗ ಅದಕ್ಕೆ ಎಣ್ಣೆ 4 ಚಮಚ ಉದ್ದಿನ ಬೇಳೆ, ಸಾಸಿವೆ, ಕೆಂಪು ಮೆಣಸು, ಜೀರಿಗೆ ಹಾಕಿ ಒಗ್ಗರಣೆ ಚಟಪಟಾಯಿಸಿ. ನಂತರ ಕರಿಬೇವಿನ ಸೊಪ್ಪು ಕಟ್ ಮಾಡಿದ ಮಾವಿನ ಕಾಯಿ ಹಾಕಿ ಫ್ರೈ ಮಾಡಿ. ನೀರು , ಬೆಲ್ಲ, ಅರಸಿನ ಪುಡಿ, ಮೆಣಸಿನ ಪುಡಿ, ಉಪ್ಪು ಹಾಕಿ ಮುಚ್ಚಳ ಮುಚ್ಚಿ ಬೇಯಿಸಿ. ಬೆಂದು ನೀರು ಆರುತ್ತಾ ಬಂದಾಗ ಕಾಯಿತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಸ್ಟವ್ ಆಫ್ ಮಾಡಿ. ಈವಾಗ ರುಚಿಯಾದ ನೆಕ್ಕರೆ ಮಾವಿನ ಕಾಯಿ ಪಲ್ಯ ರೆಡಿ, ಕುಚ್ಚಲಕ್ಕಿ ಅನ್ನ ತುಪ್ಪ ದ ಜೊತೆ ಸವಿಯಿರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

7 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

12 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

16 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago