ಸುದ್ದಿಗಳು

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನೆಕ್ಕರೆ ಮಾವಿನ ಕಾಯಿ ಪಲ್ಯಕ್ಕೆ ಬೇಕಾಗುವ ಸಾಮಗ್ರಿಗಳು : ನೆಕ್ಕರೆ ಮಾವಿನ ಕಾಯಿ 3 (ಚೆನ್ನಾಗಿ ತೊಳೆದು ಕಟ್ ಮಾಡಿ ಇಡಿ.), ಕೆಂಪು ಮೆಣಸು 1 , ಸಾಸಿವೆ 1/4 ಚಮಚ, ಉದ್ದಿನ ಬೇಳೆ 1/2ಚಮಚ, ಜೀರಿಗೆ 1/4ಚಮಚ, ಬೆಲ್ಲ ರುಚಿಗೆ ತಕ್ಕಷ್ಟು, ಉಪ್ಪು ರುಚಿಗೆ ತಕ್ಕಷ್ಟು, ಅರಸಿನ ಪುಡಿ 1/4ಚಮಚ, ಮೆಣಸಿನ ಪುಡಿ 1ಚಮಚ, ಕರಿಬೇವಿನ ಸೊಪ್ಪು, ಎಣ್ಣೆ 4ಚಮಚ, ಕಾಯಿತುರಿ 4ಚಮಚ.

Advertisement
Advertisement

ಮಾಡುವ ವಿಧಾನ : ಬಾಣಲೆ ಬಿಸಿ ಆದಾಗ ಅದಕ್ಕೆ ಎಣ್ಣೆ 4 ಚಮಚ ಉದ್ದಿನ ಬೇಳೆ, ಸಾಸಿವೆ, ಕೆಂಪು ಮೆಣಸು, ಜೀರಿಗೆ ಹಾಕಿ ಒಗ್ಗರಣೆ ಚಟಪಟಾಯಿಸಿ. ನಂತರ ಕರಿಬೇವಿನ ಸೊಪ್ಪು ಕಟ್ ಮಾಡಿದ ಮಾವಿನ ಕಾಯಿ ಹಾಕಿ ಫ್ರೈ ಮಾಡಿ. ನೀರು , ಬೆಲ್ಲ, ಅರಸಿನ ಪುಡಿ, ಮೆಣಸಿನ ಪುಡಿ, ಉಪ್ಪು ಹಾಕಿ ಮುಚ್ಚಳ ಮುಚ್ಚಿ ಬೇಯಿಸಿ. ಬೆಂದು ನೀರು ಆರುತ್ತಾ ಬಂದಾಗ ಕಾಯಿತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಸ್ಟವ್ ಆಫ್ ಮಾಡಿ. ಈವಾಗ ರುಚಿಯಾದ ನೆಕ್ಕರೆ ಮಾವಿನ ಕಾಯಿ ಪಲ್ಯ ರೆಡಿ, ಕುಚ್ಚಲಕ್ಕಿ ಅನ್ನ ತುಪ್ಪ ದ ಜೊತೆ ಸವಿಯಿರಿ.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

6 hours ago

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

13 hours ago

ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ…

13 hours ago

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..

ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್‌…

20 hours ago

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

21 hours ago