Advertisement
ಸುದ್ದಿಗಳು

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

Share

ನೆಕ್ಕರೆ ಮಾವಿನ ಕಾಯಿ ಪಲ್ಯಕ್ಕೆ ಬೇಕಾಗುವ ಸಾಮಗ್ರಿಗಳು : ನೆಕ್ಕರೆ ಮಾವಿನ ಕಾಯಿ 3 (ಚೆನ್ನಾಗಿ ತೊಳೆದು ಕಟ್ ಮಾಡಿ ಇಡಿ.), ಕೆಂಪು ಮೆಣಸು 1 , ಸಾಸಿವೆ 1/4 ಚಮಚ, ಉದ್ದಿನ ಬೇಳೆ 1/2ಚಮಚ, ಜೀರಿಗೆ 1/4ಚಮಚ, ಬೆಲ್ಲ ರುಚಿಗೆ ತಕ್ಕಷ್ಟು, ಉಪ್ಪು ರುಚಿಗೆ ತಕ್ಕಷ್ಟು, ಅರಸಿನ ಪುಡಿ 1/4ಚಮಚ, ಮೆಣಸಿನ ಪುಡಿ 1ಚಮಚ, ಕರಿಬೇವಿನ ಸೊಪ್ಪು, ಎಣ್ಣೆ 4ಚಮಚ, ಕಾಯಿತುರಿ 4ಚಮಚ.

ಮಾಡುವ ವಿಧಾನ : ಬಾಣಲೆ ಬಿಸಿ ಆದಾಗ ಅದಕ್ಕೆ ಎಣ್ಣೆ 4 ಚಮಚ ಉದ್ದಿನ ಬೇಳೆ, ಸಾಸಿವೆ, ಕೆಂಪು ಮೆಣಸು, ಜೀರಿಗೆ ಹಾಕಿ ಒಗ್ಗರಣೆ ಚಟಪಟಾಯಿಸಿ. ನಂತರ ಕರಿಬೇವಿನ ಸೊಪ್ಪು ಕಟ್ ಮಾಡಿದ ಮಾವಿನ ಕಾಯಿ ಹಾಕಿ ಫ್ರೈ ಮಾಡಿ. ನೀರು , ಬೆಲ್ಲ, ಅರಸಿನ ಪುಡಿ, ಮೆಣಸಿನ ಪುಡಿ, ಉಪ್ಪು ಹಾಕಿ ಮುಚ್ಚಳ ಮುಚ್ಚಿ ಬೇಯಿಸಿ. ಬೆಂದು ನೀರು ಆರುತ್ತಾ ಬಂದಾಗ ಕಾಯಿತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಸ್ಟವ್ ಆಫ್ ಮಾಡಿ. ಈವಾಗ ರುಚಿಯಾದ ನೆಕ್ಕರೆ ಮಾವಿನ ಕಾಯಿ ಪಲ್ಯ ರೆಡಿ, ಕುಚ್ಚಲಕ್ಕಿ ಅನ್ನ ತುಪ್ಪ ದ ಜೊತೆ ಸವಿಯಿರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

55 minutes ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

1 hour ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

2 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

4 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

15 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

16 hours ago