Advertisement
ಸುದ್ದಿಗಳು

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

Share

ನೆಕ್ಕರೆ ಮಾವಿನ ಕಾಯಿ ಪಲ್ಯಕ್ಕೆ ಬೇಕಾಗುವ ಸಾಮಗ್ರಿಗಳು : ನೆಕ್ಕರೆ ಮಾವಿನ ಕಾಯಿ 3 (ಚೆನ್ನಾಗಿ ತೊಳೆದು ಕಟ್ ಮಾಡಿ ಇಡಿ.), ಕೆಂಪು ಮೆಣಸು 1 , ಸಾಸಿವೆ 1/4 ಚಮಚ, ಉದ್ದಿನ ಬೇಳೆ 1/2ಚಮಚ, ಜೀರಿಗೆ 1/4ಚಮಚ, ಬೆಲ್ಲ ರುಚಿಗೆ ತಕ್ಕಷ್ಟು, ಉಪ್ಪು ರುಚಿಗೆ ತಕ್ಕಷ್ಟು, ಅರಸಿನ ಪುಡಿ 1/4ಚಮಚ, ಮೆಣಸಿನ ಪುಡಿ 1ಚಮಚ, ಕರಿಬೇವಿನ ಸೊಪ್ಪು, ಎಣ್ಣೆ 4ಚಮಚ, ಕಾಯಿತುರಿ 4ಚಮಚ.

Advertisement

ಮಾಡುವ ವಿಧಾನ : ಬಾಣಲೆ ಬಿಸಿ ಆದಾಗ ಅದಕ್ಕೆ ಎಣ್ಣೆ 4 ಚಮಚ ಉದ್ದಿನ ಬೇಳೆ, ಸಾಸಿವೆ, ಕೆಂಪು ಮೆಣಸು, ಜೀರಿಗೆ ಹಾಕಿ ಒಗ್ಗರಣೆ ಚಟಪಟಾಯಿಸಿ. ನಂತರ ಕರಿಬೇವಿನ ಸೊಪ್ಪು ಕಟ್ ಮಾಡಿದ ಮಾವಿನ ಕಾಯಿ ಹಾಕಿ ಫ್ರೈ ಮಾಡಿ. ನೀರು , ಬೆಲ್ಲ, ಅರಸಿನ ಪುಡಿ, ಮೆಣಸಿನ ಪುಡಿ, ಉಪ್ಪು ಹಾಕಿ ಮುಚ್ಚಳ ಮುಚ್ಚಿ ಬೇಯಿಸಿ. ಬೆಂದು ನೀರು ಆರುತ್ತಾ ಬಂದಾಗ ಕಾಯಿತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಸ್ಟವ್ ಆಫ್ ಮಾಡಿ. ಈವಾಗ ರುಚಿಯಾದ ನೆಕ್ಕರೆ ಮಾವಿನ ಕಾಯಿ ಪಲ್ಯ ರೆಡಿ, ಕುಚ್ಚಲಕ್ಕಿ ಅನ್ನ ತುಪ್ಪ ದ ಜೊತೆ ಸವಿಯಿರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

11 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

11 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

11 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

11 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago