Advertisement
MIRROR FOCUS

ಸಂಶೋಧಕರಿಂದ ಮನುಷ್ಯಕುಲವೇ ಬೆಚ್ಚಿ ಬೀಳುವಂತ ಸಂಶೋಧನೆ | 1 ಲೀ. ಬಾಟಲಿ ನೀರಲ್ಲಿ 2.40 ಲಕ್ಷ ಪ್ಲಾಸ್ಟಿಕ್ ಕಣ..! | ದೇಹಕ್ಕೆ ತೀವ್ರ ಹಾನಿಕಾರಕ |

Share

ಒಂದು ಲೀಟರ್ ನೀರಿನ ಬಾಟಲಿಯಲ್ಲಿ 2,40,000 ಸಣ್ಣ ಪ್ಲಾಸ್ಟಿಕ್ ಚೂರುಗಳು ಅಡಗಿರುವುದು ಪತ್ತೆಯಾಗಿದೆ.
ಒಂದು ಹೊಸ ಅಧ್ಯಯನವು, ಮೊದಲ ಬಾರಿಗೆ, ಒಂದು ಪ್ಲಾಸ್ಟಿಕ್ ಬಾಟಲಿ, ಸಾಮಾನ್ಯವಾಗಿ 1 ಲೀಟರ್, 2,40,000 ಸಣ್ಣ ನ್ಯಾನೊಪ್ಲಾಸ್ಟಿಕ್ ತುಣುಕುಗಳನ್ನು ಹೊಂದಿದೆ ಎಂದು ಕಂಡುಹಿಡಿದಿದೆ.

ಹೊರಗಡೆ ಅದೇನೆ ಆಹಾರ(Food) ತೆಗೆದುಕೊಂಡರು ಅದು ಸಿಗುವುದು ಪ್ಲಾಸ್ಟಿಕ್‌ ಡಬ್ಬ, ಬಾಟಲಿ ಅಥವಾ ಕವರ್‌ ನಲ್ಲಿ(Plastic). ಅದರಲ್ಲೂ ನೀರಂತೂ ಪ್ಲಾಸ್ಟಿಕ್‌ ಬಾಟಲಿಯಲ್ಲೇ.. ಇದಕ್ಕೆ ಬೇರೆ ಬದಲಿ ವ್ಯವಸ್ಥೆಯೇ ಇಲ್ಲವೇನನ್ನುವಷ್ಟರ ಮಟ್ಟಿಗೆ ಬೆಳೆದಿದೆ. ಇದೀಗ ವಿಜ್ಞಾನಿಗಳು ಪ್ಲಾಸ್ಟಿಕ್‌ ಬಾಟಲಿ ನೀರು ಕುಡಿದರೆ ಏನಾಗುತ್ತೆ ಅನ್ನುವ ಬಗ್ಗೆ ಅಚ್ಚರಿಯ ಮಾಹಿತಿಯೊಂದನ್ನು ನೀಡಿದ್ದಾರೆ. ಒಂದು ಲೀಟರ್ ಪ್ಲಾಸ್ಟಿಕ್ ಬಾಟಲಿಯಲ್ಲಿನ(plastic bottled water) ನೀರಿನಲ್ಲಿ 2,40,000 ಅತೀಸೂಕ್ಷ್ಮಪ್ಲಾಸ್ಟಿಕ್ (Nano plastic)) ಕಣಗಳಿರುತ್ತವೆ(Particles). ಹೀಗೆಂದು ಅಮೆರಿಕದ ನ್ಯಾಶನಲ್ ಅಕಾಡೆಮಿ ಆಫ್ ಸೈನ್ಸಸ್(America’s National Academy of Sciences) ನಿಯತಕಾಲಿಕೆಯಲ್ಲಿ ಪ್ರಕಟವಾದ ಲೇಖನದಲ್ಲಿ ಸಂಶೋಧಕರು ತಿಳಿಸಿದ್ದಾರೆ.

ಈ ಹಿಂದೆ ಪ್ಲಾಸ್ಟಿಕ್ ಬಾಟಲಿಯಲ್ಲಿ” ಇರುತ್ತವೆ ಎಂದು ಅಂದಾಜಿಸಿದ್ದ ಸೂಕ್ಷ್ಮ ಕಣಗಳಿಗಿಂತ, 100 ಪಟ್ಟು ಹೆಚ್ಚು ಅಪಾಯಕಾರಿ ಕಣಗಳು ಒಂದು ಲೀ. ಬಾಟಲಿ ಯಲ್ಲಿ ಇರುವುದನ್ನು ವಿಜ್ಞಾನಿಗಳು ಈಗ ಪತ್ತೆಹಚ್ಚಿದ್ದಾರೆ. ಈ ನ್ಯಾನೋಪ್ಲಾಸ್ಟಿಕ್‌ಗಳು ಮನುಷ್ಯನ ಜೀವಕೋಶಗಳು, ರಕ್ತದಲ್ಲಿ ನುಗ್ಗಿ ಗಂಭೀರ ಅನಾರೋಗ್ಯಗಳಿಗೆ ಕಾರಣವಾಗಬಹುದು ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ.

ಮಾತ್ರವಲ್ಲ ಇನ್ನೂ ಗರ್ಭದಲ್ಲೇ ಇರುವ ಮಗುವಿನ ದೇಹದೊಳಕ್ಕೂ ಈ ಸೂಕ್ಷ್ಮಕಣಗಳು ಪ್ರವೇಶಿಸಿ ಅನಾರೋಗ್ಯಕ್ಕೆ ಕಾರಣವಾಗುವ ಶಕ್ತಿ ಹೊಂದಿವೆ. ಈ ಹಿಂದೆಮೈಕ್ರೋಮೀಟರ್ ಗಾತ್ರದ ಪ್ಲಾಸ್ಟಿಕ್ ಕಣಗಳಿರುವುದನ್ನು ವಿಜ್ಞಾನಿಗಳು ತಿಳಿಸಿದ್ದರು. ఇದೀಗ ಅದಕ್ಕೂ ಸೂಕ್ಷ್ಮವಾದ ನ್ಯಾನೋ ಪ್ಲಾಸ್ಟಿಕ್ ಕಣಗಳನ್ನು ಪತ್ತೆಹಚ್ಚಿದ್ದಾರೆ.

There are 2,40,000 ultrafine plastic (nanoplastic)) particles (particles) in water in a liter plastic bottle (plastic bottled water). Thus researchers in an article published in the journal of the American National Academy of Sciences.

Source : newscientist

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago