MIRROR FOCUS

ಫುಟ್ಬಾಲ್ ಐಕಾನ್ ಡಿಗೋ ಮರಡೋನಾ ಇನ್ನಿಲ್ಲ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಫುಟ್ಬಾಲ್ ಐಕಾನ್ ಅರ್ಜೆಂಟೀನಾ ದೇಶದ ಮಾಜಿ ಆಟಗಾರ ಡಿಗೊ ಮರಡೋನಾ ನಿಧನರಾದರು.ಪ್ರಸಿದ್ದ ಫುಟ್ಬಾಲ್‌ ಆಟಗಾರನಾಗಿದ್ದ ಅವರಿಗೆ 60 ವರ್ಷ ವಯಸ್ಸಾಗಿತ್ತು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಯನ್ನು ತೆಗೆಯಲು ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಅದಾದ ಬಳಿಕ ವಿಶ್ರಾಂತಿಯಲ್ಲಿದ್ದ ಅವರು ಹೃದಯಾಘಾತದಿಂದ ನಿಧನರಾದರು.

Advertisement
Advertisement

ಮರಡೋನಾ ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬನೆಂದು ಗುರುತಿಸಲ್ಪಟ್ಟಿದೆ. 21 ವರ್ಷಗಳ ಕಾಲ ಫುಟ್ಬಾಲ್‌ ಆಟದಲ್ಲಿ ತೊಡಗಿಸಿಕೊಂಡಿದ್ದರು. ಮರಡೋನಾ ತನ್ನ ವೃತ್ತಿಜೀವನವನ್ನು ಅರ್ಜೆಂಟಿನೋಸ್ ಜೂನಿಯರ್ಸ್‌ ತಂಡದಲ್ಲಿ ಪಾದಾರ್ಪಣೆ ಮಾಡಿ 1976ರಿಂದ 1981ರವರೆಗೂ ಅಲ್ಲೇ ಆಡುತ್ತಿದ್ದರು.ಅರ್ಜೆಂಟಿನಾ ರಾಷ್ಟ್ರೀಯ ಫುಟ್‍ಬಾಲ್ ತಂಡಕ್ಕೆ, ತಮ್ಮ ಹದಿನಾರನೇ ವಯಸ್ಸಿನಲ್ಲಿ, ಹಂಗೇರಿ ದೇಶದ ವಿರುದ್ಧ ಆಡುವುದರ ಮೂಲಕ ಪಾದಾರ್ಪಣೆ ಮಾಡಿದರು.  ಆ ಬಳಿಕ ಅವರು ದೇಶದ ತಂಡದಲ್ಲಿ ಸ್ಥಾನ ಪಡೆದರು.ಒಟ್ಟು ನಾಲ್ಕು ವರ್ಲ್ಡ್ ಕಪ್ ಸರಣಿಗಳಲ್ಲಿ ಭಾಗವಹಿಸಿ, 1986 ರಲ್ಲಿ ತಂಡದ ಮುಂದಾಳತ್ವವನ್ನು ವಹಿಸಿ ಅಂತಿಮ ಸುತ್ತಿನಲ್ಲಿ ಪಶ್ಚಿಮ ಜರ್ಮನಿಯನ್ನು ಸದೆಬಡಿದು, ಸರಣಿಯ ಶ್ರೇಷ್ಠ ಆಟಗಾರರೆಂದು “ಗೋಲ್ಡನ್ ಬಾಲ್” ಪ್ರಶಸ್ತಿಯನ್ನು ಪಡೆದಿದ್ದರು.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು ,…

6 hours ago

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ |…

7 hours ago

ಗ್ರಾಮೀಣ ಭಾಗದ ದುರವಸ್ಥೆ ನೋಡಿ…! ನೀರಿನ ಪೈಪಿನ ಸಂಕಷ್ಟ ಜನತೆಗೆ..! ಇಲಾಖೆಗಳು ಎಲ್ಲಿದ್ದಾವೆ..?

ಇಲಾಖೆಗಳ ಬೇಜವಾಬ್ದಾರಿ ಕಾರಣದಿಂದ ಇಂದು ಗ್ರಾಮೀಣ ಭಾಗದ ಜನರು ಸಂಕಷ್ಟ ಪಡುವಂತಾಗಿದೆ. ಇಲಾಖೆಗಳು…

10 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ…

12 hours ago

ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |

ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ…

12 hours ago

ಬೈಂದೂರಿನಲ್ಲಿ ಗಮನಸೆಳೆದ ಹಲಸು ಹಾಗೂ ಕೃಷಿ ಮೇಳ | ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿವು

ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು…

17 hours ago