MIRROR FOCUS

ಫುಟ್ಬಾಲ್ ಐಕಾನ್ ಡಿಗೋ ಮರಡೋನಾ ಇನ್ನಿಲ್ಲ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಫುಟ್ಬಾಲ್ ಐಕಾನ್ ಅರ್ಜೆಂಟೀನಾ ದೇಶದ ಮಾಜಿ ಆಟಗಾರ ಡಿಗೊ ಮರಡೋನಾ ನಿಧನರಾದರು.ಪ್ರಸಿದ್ದ ಫುಟ್ಬಾಲ್‌ ಆಟಗಾರನಾಗಿದ್ದ ಅವರಿಗೆ 60 ವರ್ಷ ವಯಸ್ಸಾಗಿತ್ತು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಯನ್ನು ತೆಗೆಯಲು ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಅದಾದ ಬಳಿಕ ವಿಶ್ರಾಂತಿಯಲ್ಲಿದ್ದ ಅವರು ಹೃದಯಾಘಾತದಿಂದ ನಿಧನರಾದರು.

Advertisement

ಮರಡೋನಾ ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬನೆಂದು ಗುರುತಿಸಲ್ಪಟ್ಟಿದೆ. 21 ವರ್ಷಗಳ ಕಾಲ ಫುಟ್ಬಾಲ್‌ ಆಟದಲ್ಲಿ ತೊಡಗಿಸಿಕೊಂಡಿದ್ದರು. ಮರಡೋನಾ ತನ್ನ ವೃತ್ತಿಜೀವನವನ್ನು ಅರ್ಜೆಂಟಿನೋಸ್ ಜೂನಿಯರ್ಸ್‌ ತಂಡದಲ್ಲಿ ಪಾದಾರ್ಪಣೆ ಮಾಡಿ 1976ರಿಂದ 1981ರವರೆಗೂ ಅಲ್ಲೇ ಆಡುತ್ತಿದ್ದರು.ಅರ್ಜೆಂಟಿನಾ ರಾಷ್ಟ್ರೀಯ ಫುಟ್‍ಬಾಲ್ ತಂಡಕ್ಕೆ, ತಮ್ಮ ಹದಿನಾರನೇ ವಯಸ್ಸಿನಲ್ಲಿ, ಹಂಗೇರಿ ದೇಶದ ವಿರುದ್ಧ ಆಡುವುದರ ಮೂಲಕ ಪಾದಾರ್ಪಣೆ ಮಾಡಿದರು.  ಆ ಬಳಿಕ ಅವರು ದೇಶದ ತಂಡದಲ್ಲಿ ಸ್ಥಾನ ಪಡೆದರು.ಒಟ್ಟು ನಾಲ್ಕು ವರ್ಲ್ಡ್ ಕಪ್ ಸರಣಿಗಳಲ್ಲಿ ಭಾಗವಹಿಸಿ, 1986 ರಲ್ಲಿ ತಂಡದ ಮುಂದಾಳತ್ವವನ್ನು ವಹಿಸಿ ಅಂತಿಮ ಸುತ್ತಿನಲ್ಲಿ ಪಶ್ಚಿಮ ಜರ್ಮನಿಯನ್ನು ಸದೆಬಡಿದು, ಸರಣಿಯ ಶ್ರೇಷ್ಠ ಆಟಗಾರರೆಂದು “ಗೋಲ್ಡನ್ ಬಾಲ್” ಪ್ರಶಸ್ತಿಯನ್ನು ಪಡೆದಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…

15 minutes ago

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…

20 minutes ago

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…

23 minutes ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ | ತುಂಬಿ ಹರಿಯುತ್ತಿರುವ ನದಿಗಳು

ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…

25 minutes ago

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

14 hours ago