Advertisement
MIRROR FOCUS

ಫುಟ್ಬಾಲ್ ಐಕಾನ್ ಡಿಗೋ ಮರಡೋನಾ ಇನ್ನಿಲ್ಲ

Share

ಫುಟ್ಬಾಲ್ ಐಕಾನ್ ಅರ್ಜೆಂಟೀನಾ ದೇಶದ ಮಾಜಿ ಆಟಗಾರ ಡಿಗೊ ಮರಡೋನಾ ನಿಧನರಾದರು.ಪ್ರಸಿದ್ದ ಫುಟ್ಬಾಲ್‌ ಆಟಗಾರನಾಗಿದ್ದ ಅವರಿಗೆ 60 ವರ್ಷ ವಯಸ್ಸಾಗಿತ್ತು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಯನ್ನು ತೆಗೆಯಲು ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಅದಾದ ಬಳಿಕ ವಿಶ್ರಾಂತಿಯಲ್ಲಿದ್ದ ಅವರು ಹೃದಯಾಘಾತದಿಂದ ನಿಧನರಾದರು.

ಮರಡೋನಾ ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬನೆಂದು ಗುರುತಿಸಲ್ಪಟ್ಟಿದೆ. 21 ವರ್ಷಗಳ ಕಾಲ ಫುಟ್ಬಾಲ್‌ ಆಟದಲ್ಲಿ ತೊಡಗಿಸಿಕೊಂಡಿದ್ದರು. ಮರಡೋನಾ ತನ್ನ ವೃತ್ತಿಜೀವನವನ್ನು ಅರ್ಜೆಂಟಿನೋಸ್ ಜೂನಿಯರ್ಸ್‌ ತಂಡದಲ್ಲಿ ಪಾದಾರ್ಪಣೆ ಮಾಡಿ 1976ರಿಂದ 1981ರವರೆಗೂ ಅಲ್ಲೇ ಆಡುತ್ತಿದ್ದರು.ಅರ್ಜೆಂಟಿನಾ ರಾಷ್ಟ್ರೀಯ ಫುಟ್‍ಬಾಲ್ ತಂಡಕ್ಕೆ, ತಮ್ಮ ಹದಿನಾರನೇ ವಯಸ್ಸಿನಲ್ಲಿ, ಹಂಗೇರಿ ದೇಶದ ವಿರುದ್ಧ ಆಡುವುದರ ಮೂಲಕ ಪಾದಾರ್ಪಣೆ ಮಾಡಿದರು.  ಆ ಬಳಿಕ ಅವರು ದೇಶದ ತಂಡದಲ್ಲಿ ಸ್ಥಾನ ಪಡೆದರು.ಒಟ್ಟು ನಾಲ್ಕು ವರ್ಲ್ಡ್ ಕಪ್ ಸರಣಿಗಳಲ್ಲಿ ಭಾಗವಹಿಸಿ, 1986 ರಲ್ಲಿ ತಂಡದ ಮುಂದಾಳತ್ವವನ್ನು ವಹಿಸಿ ಅಂತಿಮ ಸುತ್ತಿನಲ್ಲಿ ಪಶ್ಚಿಮ ಜರ್ಮನಿಯನ್ನು ಸದೆಬಡಿದು, ಸರಣಿಯ ಶ್ರೇಷ್ಠ ಆಟಗಾರರೆಂದು “ಗೋಲ್ಡನ್ ಬಾಲ್” ಪ್ರಶಸ್ತಿಯನ್ನು ಪಡೆದಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

14 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

14 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

14 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

15 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

15 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

23 hours ago