ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ

May 25, 2025
5:48 AM

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ ಕೃತಿಯು ಆಯ್ಕೆಯಾಗಿದ್ದು. 52ನೇ ವಾರ್ಷಿಕ ಬಹುಮಾನಕ್ಕೆ ಸುಳ್ಯ ತಾಲೂಕಿನ ಮರ್ಕಂಜ ಪ್ರಶಾಂತ್ ಕೆ ಅವರು ಭಾಜನರಾಗಿದ್ದಾರೆ. ಇವರು ಉಮೇಶ್ ಹಾಗೂ ಕಾವೇರಿ ದಂಪತಿಗಳ ದ್ವಿತೀಯ ಪುತ್ರ . ಇವರು ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ visual art ಎನ್ನುವ ವಿಚಾರದಲ್ಲಿ ಸ್ನಾತಕೋತ್ತರ ಮುಗಿಸಿರುತ್ತಾರೆ. ವಿಶ್ವ ವಿದ್ಯಾಲಯದ ಪ್ರಾದ್ಯಾಪಕರಾದ ಪ್ರದೀಪ್ ಕುಮಾರ್ ಡಿ ಎಂ ಮಾರ್ಗದರ್ಶಕರಾಗಿ ಸಹಕರಿಸಿದ್ದಾರೆ. ಪ್ರಸ್ತುತ ಪ್ರಶಾಂತ್ ರವರು ಬೆಂಗಳೂರಿನಲ್ಲಿ ಪಿ ಎಚ್ ಡಿ ಶಿಕ್ಷಣಕ್ಕಾಗಿ ಆರ್ಟ್ ಪ್ರಾಕ್ಟೀಸ್ ನಲ್ಲಿ ಇದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror