ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ

May 25, 2025
5:48 AM

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ ಕೃತಿಯು ಆಯ್ಕೆಯಾಗಿದ್ದು. 52ನೇ ವಾರ್ಷಿಕ ಬಹುಮಾನಕ್ಕೆ ಸುಳ್ಯ ತಾಲೂಕಿನ ಮರ್ಕಂಜ ಪ್ರಶಾಂತ್ ಕೆ ಅವರು ಭಾಜನರಾಗಿದ್ದಾರೆ. ಇವರು ಉಮೇಶ್ ಹಾಗೂ ಕಾವೇರಿ ದಂಪತಿಗಳ ದ್ವಿತೀಯ ಪುತ್ರ . ಇವರು ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ visual art ಎನ್ನುವ ವಿಚಾರದಲ್ಲಿ ಸ್ನಾತಕೋತ್ತರ ಮುಗಿಸಿರುತ್ತಾರೆ. ವಿಶ್ವ ವಿದ್ಯಾಲಯದ ಪ್ರಾದ್ಯಾಪಕರಾದ ಪ್ರದೀಪ್ ಕುಮಾರ್ ಡಿ ಎಂ ಮಾರ್ಗದರ್ಶಕರಾಗಿ ಸಹಕರಿಸಿದ್ದಾರೆ. ಪ್ರಸ್ತುತ ಪ್ರಶಾಂತ್ ರವರು ಬೆಂಗಳೂರಿನಲ್ಲಿ ಪಿ ಎಚ್ ಡಿ ಶಿಕ್ಷಣಕ್ಕಾಗಿ ಆರ್ಟ್ ಪ್ರಾಕ್ಟೀಸ್ ನಲ್ಲಿ ಇದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror