ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ ಕೃತಿಯು ಆಯ್ಕೆಯಾಗಿದ್ದು. 52ನೇ ವಾರ್ಷಿಕ ಬಹುಮಾನಕ್ಕೆ ಸುಳ್ಯ ತಾಲೂಕಿನ ಮರ್ಕಂಜ ಪ್ರಶಾಂತ್ ಕೆ ಅವರು ಭಾಜನರಾಗಿದ್ದಾರೆ. ಇವರು ಉಮೇಶ್ ಹಾಗೂ ಕಾವೇರಿ ದಂಪತಿಗಳ ದ್ವಿತೀಯ ಪುತ್ರ . ಇವರು ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ visual art ಎನ್ನುವ ವಿಚಾರದಲ್ಲಿ ಸ್ನಾತಕೋತ್ತರ ಮುಗಿಸಿರುತ್ತಾರೆ. ವಿಶ್ವ ವಿದ್ಯಾಲಯದ ಪ್ರಾದ್ಯಾಪಕರಾದ ಪ್ರದೀಪ್ ಕುಮಾರ್ ಡಿ ಎಂ ಮಾರ್ಗದರ್ಶಕರಾಗಿ ಸಹಕರಿಸಿದ್ದಾರೆ. ಪ್ರಸ್ತುತ ಪ್ರಶಾಂತ್ ರವರು ಬೆಂಗಳೂರಿನಲ್ಲಿ ಪಿ ಎಚ್ ಡಿ ಶಿಕ್ಷಣಕ್ಕಾಗಿ ಆರ್ಟ್ ಪ್ರಾಕ್ಟೀಸ್ ನಲ್ಲಿ ಇದ್ದಾರೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…