ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ ಕೃತಿಯು ಆಯ್ಕೆಯಾಗಿದ್ದು. 52ನೇ ವಾರ್ಷಿಕ ಬಹುಮಾನಕ್ಕೆ ಸುಳ್ಯ ತಾಲೂಕಿನ ಮರ್ಕಂಜ ಪ್ರಶಾಂತ್ ಕೆ ಅವರು ಭಾಜನರಾಗಿದ್ದಾರೆ. ಇವರು ಉಮೇಶ್ ಹಾಗೂ ಕಾವೇರಿ ದಂಪತಿಗಳ ದ್ವಿತೀಯ ಪುತ್ರ . ಇವರು ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ visual art ಎನ್ನುವ ವಿಚಾರದಲ್ಲಿ ಸ್ನಾತಕೋತ್ತರ ಮುಗಿಸಿರುತ್ತಾರೆ. ವಿಶ್ವ ವಿದ್ಯಾಲಯದ ಪ್ರಾದ್ಯಾಪಕರಾದ ಪ್ರದೀಪ್ ಕುಮಾರ್ ಡಿ ಎಂ ಮಾರ್ಗದರ್ಶಕರಾಗಿ ಸಹಕರಿಸಿದ್ದಾರೆ. ಪ್ರಸ್ತುತ ಪ್ರಶಾಂತ್ ರವರು ಬೆಂಗಳೂರಿನಲ್ಲಿ ಪಿ ಎಚ್ ಡಿ ಶಿಕ್ಷಣಕ್ಕಾಗಿ ಆರ್ಟ್ ಪ್ರಾಕ್ಟೀಸ್ ನಲ್ಲಿ ಇದ್ದಾರೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…