ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ ಕೃತಿಯು ಆಯ್ಕೆಯಾಗಿದ್ದು. 52ನೇ ವಾರ್ಷಿಕ ಬಹುಮಾನಕ್ಕೆ ಸುಳ್ಯ ತಾಲೂಕಿನ ಮರ್ಕಂಜ ಪ್ರಶಾಂತ್ ಕೆ ಅವರು ಭಾಜನರಾಗಿದ್ದಾರೆ. ಇವರು ಉಮೇಶ್ ಹಾಗೂ ಕಾವೇರಿ ದಂಪತಿಗಳ ದ್ವಿತೀಯ ಪುತ್ರ . ಇವರು ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ visual art ಎನ್ನುವ ವಿಚಾರದಲ್ಲಿ ಸ್ನಾತಕೋತ್ತರ ಮುಗಿಸಿರುತ್ತಾರೆ. ವಿಶ್ವ ವಿದ್ಯಾಲಯದ ಪ್ರಾದ್ಯಾಪಕರಾದ ಪ್ರದೀಪ್ ಕುಮಾರ್ ಡಿ ಎಂ ಮಾರ್ಗದರ್ಶಕರಾಗಿ ಸಹಕರಿಸಿದ್ದಾರೆ. ಪ್ರಸ್ತುತ ಪ್ರಶಾಂತ್ ರವರು ಬೆಂಗಳೂರಿನಲ್ಲಿ ಪಿ ಎಚ್ ಡಿ ಶಿಕ್ಷಣಕ್ಕಾಗಿ ಆರ್ಟ್ ಪ್ರಾಕ್ಟೀಸ್ ನಲ್ಲಿ ಇದ್ದಾರೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…