ಜೂ.30 ರಿಂದ ಅಮರನಾಥ ಯಾತ್ರೆ ಆರಂಭ | 43 ದಿನಗಳ ಕಾಲ ಯಾತ್ರೆ ನಡೆಯಲಿದೆ |

March 28, 2022
7:31 AM

ಜಮ್ಮು ಕಾಶ್ಮೀರದ ದಕ್ಷಿಣ ಕಾಶ್ಮೀರದಲ್ಲಿ  388- ಮೀಟರ್‌ ಎತ್ತರದಲ್ಲಿರುವ ಹಿಮಾಲಯದ ಗುಹೆಯ ತೀರ್ಥಯಾತ್ರೆಗೆ ಜೂನ್ 30ರಂದು ಚಾಲನೆ ದೊರೆಯಲಿದೆ. ಈ ವರ್ಷದ ತೀರ್ಥಯಾತ್ರೆ ಒಟ್ಟು 43 ದಿನಗಳ ಕಾಲ ನಡೆಯಲಿದ್ದು ರಕ್ಷಾ ಬಂಧನದ ದಿನ ಸಮಾಪನಗೊಳ್ಳಲಿದೆ . ಭಾನುವಾರ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ನಿನ್ಹಾ ಅಧ್ಯಕ್ಷತೆಯಲ್ಲಿ ನಡೆದ ದೇವಾಲಯದ ಆಡಳಿತ ಮಂಡಳಿ ಸಭೆಯಲ್ಲಿ 2022ನೇ ಸಾಲಿನ ಅಮರನಾಥ ಯಾತ್ರೆ ದಿನಾಂಕ ನಿಗದಿ ಮಾಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror