ಜಮ್ಮು ಕಾಶ್ಮೀರದ ದಕ್ಷಿಣ ಕಾಶ್ಮೀರದಲ್ಲಿ 388- ಮೀಟರ್ ಎತ್ತರದಲ್ಲಿರುವ ಹಿಮಾಲಯದ ಗುಹೆಯ ತೀರ್ಥಯಾತ್ರೆಗೆ ಜೂನ್ 30ರಂದು ಚಾಲನೆ ದೊರೆಯಲಿದೆ. ಈ ವರ್ಷದ ತೀರ್ಥಯಾತ್ರೆ ಒಟ್ಟು 43 ದಿನಗಳ ಕಾಲ ನಡೆಯಲಿದ್ದು ರಕ್ಷಾ ಬಂಧನದ ದಿನ ಸಮಾಪನಗೊಳ್ಳಲಿದೆ . ಭಾನುವಾರ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ನಿನ್ಹಾ ಅಧ್ಯಕ್ಷತೆಯಲ್ಲಿ ನಡೆದ ದೇವಾಲಯದ ಆಡಳಿತ ಮಂಡಳಿ ಸಭೆಯಲ್ಲಿ 2022ನೇ ಸಾಲಿನ ಅಮರನಾಥ ಯಾತ್ರೆ ದಿನಾಂಕ ನಿಗದಿ ಮಾಡಲಾಗಿದೆ.
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…