ಜಮ್ಮು ಕಾಶ್ಮೀರದ ದಕ್ಷಿಣ ಕಾಶ್ಮೀರದಲ್ಲಿ 388- ಮೀಟರ್ ಎತ್ತರದಲ್ಲಿರುವ ಹಿಮಾಲಯದ ಗುಹೆಯ ತೀರ್ಥಯಾತ್ರೆಗೆ ಜೂನ್ 30ರಂದು ಚಾಲನೆ ದೊರೆಯಲಿದೆ. ಈ ವರ್ಷದ ತೀರ್ಥಯಾತ್ರೆ ಒಟ್ಟು 43 ದಿನಗಳ ಕಾಲ ನಡೆಯಲಿದ್ದು ರಕ್ಷಾ ಬಂಧನದ ದಿನ ಸಮಾಪನಗೊಳ್ಳಲಿದೆ . ಭಾನುವಾರ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ನಿನ್ಹಾ ಅಧ್ಯಕ್ಷತೆಯಲ್ಲಿ ನಡೆದ ದೇವಾಲಯದ ಆಡಳಿತ ಮಂಡಳಿ ಸಭೆಯಲ್ಲಿ 2022ನೇ ಸಾಲಿನ ಅಮರನಾಥ ಯಾತ್ರೆ ದಿನಾಂಕ ನಿಗದಿ ಮಾಡಲಾಗಿದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…