ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ 2023ರ ಜನವರಿಯಿಂದ ಎಲ್ಲಾ ಮಾದರಿಗಳಲ್ಲಿ ತನ್ನ ಕಾರುಗಳ ಬೆಲೆಯನ್ನ ಹೆಚ್ಚಿಸುವುದಾಗಿ ಶುಕ್ರವಾರ ಹೇಳಿದೆ. ಒಟ್ಟಾರೆ ಹಣದುಬ್ಬರದಿಂದ ಪ್ರೇರಿತವಾದ ಹೆಚ್ಚಿದ ವೆಚ್ಚದ ಒತ್ತಡದಿಂದಾಗಿ ಈ ಬೆಲೆ ಏರಿಕೆಯಾಗಿದೆ ಎಂದು ಕಂಪನಿಯು ನಿಯಂತ್ರಕ ಫೈಲಿಂಗ್ ನಲ್ಲಿ ತಿಳಿಸಿದೆ.ಈ ಹೆಚ್ಚಳವು ವಿಭಿನ್ನ ಮಾದರಿಗಳಿಗೆ ಬದಲಾಗುತ್ತದೆ ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿದೆ.
ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿಯು ‘ಒಟ್ಟಾರೆ ಹಣದುಬ್ಬರ ಮತ್ತು ಇತ್ತೀಚಿನ ನಿಯಂತ್ರಕ ಅವಶ್ಯಕತೆಗಳಿಂದ ಪ್ರೇರಿತವಾದ ಹೆಚ್ಚಿನ ವೆಚ್ಚದ ಒತ್ತಡಕ್ಕೆ ಸಾಕ್ಷಿಯಾಗಿದೆ. ವೆಚ್ಚವನ್ನ ಕಡಿಮೆ ಮಾಡಲು ಮತ್ತು ಹೆಚ್ಚಳವನ್ನ ಭಾಗಶಃ ಸರಿದೂಗಿಸಲು ಕಂಪನಿಯು ಗರಿಷ್ಠ ಪ್ರಯತ್ನವನ್ನ ಮಾಡುತ್ತಿದ್ದರೂ, ಬೆಲೆ ಏರಿಕೆಯ ಮೂಲಕ ಕೆಲವು ಪರಿಣಾಮಗಳನ್ನು ವರ್ಗಾಯಿಸುವುದು ಅನಿವಾರ್ಯವಾಗಿದೆ’ ಎಂದಿದೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…