Advertisement
ಸುದ್ದಿಗಳು

ಅಣಬೆ ತ್ಯಾಜ್ಯದಿಂದ ಕೋಳಿ ಸಾಯುವ ಪ್ರಮಾಣ ಕಡಿಮೆ ಮಾಡಬಹುದು – ಸಂಶೋಧನಾ ವರದಿ

Share

ಕೋಳಿ ಸಾಕಾಣಿಕೆ ಮಾಡುವವರಿಗೆ ಈಚೆಗೆ ಕೋಳಿಗಳಿಗೆ ನೀಡುವ ಆಹಾರದಲ್ಲಿ ವಿಷಕಾರಿ ಶಿಲೀಂಧ್ರಗಳದೇ ಸಮಸ್ಯೆಯಾಗಿದೆ. ಈ ಶಿಲೀಂದ್ರಗಳು ಕೋಳಿಗಳ ಆರೋಗ್ಯ ಕೆಡಿಸುತ್ತಿದೆ. ಮಾತ್ರವಲ್ಲದೆ, ಅವುಗಳ ಮೊಟ್ಟೆ ಮತ್ತು ಮಾಂಸದ ಗುಣಮಟ್ಟದ ಮೇಲೆಯೂ ಕೆಟ್ಟ ಪರಿಣಾಮ ಬೀರುತ್ತಿದ್ದು. ಇದರಿಂದ ಕೋಳಿ ಸಾಕಾಣಿಕೆ ಮಾಡಲು ರೈತ ಹಿಂದು ಮುಂದು ನೋಡುವಂತಾಗಿದೆ. ಆದರೆ, ಈ ಸಮಸ್ಯೆಗಳಿಗೆ ಈಗ ಒಂದು ಸುಲಭ ಮತ್ತು ನೈಸರ್ಗಿಕ ಪರಿಹಾರವನ್ನು ಉತ್ತರ-ಪಶ್ಚಿಮ ವಿಶ್ವವಿದ್ಯಾಲಯದ ಎಂಎಸ್ಸಿ ಪದವೀಧರೆ ದಿನಿಯೋ ಮಜೋಂಗ್ ಅವರು ಸಂಶೋಧನೆಯ ಮೂಲಕ ಕಂಡುಹಿಡಿದಿದ್ದಾರೆ.

Advertisement
Advertisement

ಸಾಮಾನ್ಯವಾಗಿ ಅಣಬೆ ಬೆಳೆದ ನಂತರ ಉಳಿಯುವ ತ್ಯಾಜ್ಯವನ್ನು ಎಸೆಯದೇ ಕೋಳಿಗಳಿಗೆ ನೀಡುವ ಆಹಾರದಲ್ಲಿ ಶೇ.2 ರಷ್ಟು ಅಣಬೆ ತ್ಯಾಜ್ಯವನ್ನು ಬೆರೆಸಿದರೆ ಸಾಕು. ಇದರಿಂದ ಕೋಳಿಗಳ ಮೊಟ್ಟೆಯ ಗುಣಮಟ್ಟ ಮಾತ್ರವಲ್ಲ ಅವುಗಳ ಆರೋಗ್ಯವು ಸುಧಾರಿಸುತ್ತದೆ. ಆದರೆ ಈ ಅಣಬೆ ತ್ಯಾಜ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸದೆ ಕೇಲವ 2% ರಷ್ಟು ಬಳಸಬೇಕೆಂದು ದಿನಿಯೋ ಮಜೋಂಗ್ ಹೇಳಿದ್ದಾರೆ.

ಆಯಿಸ್ಟರ್ ಅಣಬೆಗಳಲ್ಲಿ ವಿಶೇಷವಾದ ನೈಸರ್ಗಿಕ ಕಿಣ್ವಗಳಿರುತ್ತದೆ. ಇವು ಕೋಳಿ ಆಹಾರದಲ್ಲಿರುವ ಕಠಿಣವಾದ ವಿಷಕಾರಿ ಅಂಶಗಳನ್ನು ಒಡೆಯುವ ಶಕ್ತಿಯನ್ನು ಹೊಂದಿದೆ. ಇವುಗಳನ್ನು ಕೋಳಿಗಳ ಆಹಾರದಲ್ಲಿ ಮಿಶ್ರಣ ಮಾಡಿಕೊಂಡುವುದರಿಂದ ಆದರದಲ್ಲಿರುವ ವಿಷಕಾರಿ ಅಂಶಗಳನ್ನು ನಿಷ್ಟ್ರಿಯಗೊಳಿಸುತ್ತದೆ. ಇದರಿಂದ ಕೋಳಿಗಳು ಸುರಕ್ಷಿತವಾಗಿ ಸಾಯುವ ಪ್ರಮಾಣ ಕಡಿಮೆಯಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

7 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

14 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

20 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

21 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

21 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

21 hours ago