Advertisement
ಸುದ್ದಿಗಳು

ಅಣಬೆ ತ್ಯಾಜ್ಯದಿಂದ ಕೋಳಿ ಸಾಯುವ ಪ್ರಮಾಣ ಕಡಿಮೆ ಮಾಡಬಹುದು – ಸಂಶೋಧನಾ ವರದಿ

Share

ಕೋಳಿ ಸಾಕಾಣಿಕೆ ಮಾಡುವವರಿಗೆ ಈಚೆಗೆ ಕೋಳಿಗಳಿಗೆ ನೀಡುವ ಆಹಾರದಲ್ಲಿ ವಿಷಕಾರಿ ಶಿಲೀಂಧ್ರಗಳದೇ ಸಮಸ್ಯೆಯಾಗಿದೆ. ಈ ಶಿಲೀಂದ್ರಗಳು ಕೋಳಿಗಳ ಆರೋಗ್ಯ ಕೆಡಿಸುತ್ತಿದೆ. ಮಾತ್ರವಲ್ಲದೆ, ಅವುಗಳ ಮೊಟ್ಟೆ ಮತ್ತು ಮಾಂಸದ ಗುಣಮಟ್ಟದ ಮೇಲೆಯೂ ಕೆಟ್ಟ ಪರಿಣಾಮ ಬೀರುತ್ತಿದ್ದು. ಇದರಿಂದ ಕೋಳಿ ಸಾಕಾಣಿಕೆ ಮಾಡಲು ರೈತ ಹಿಂದು ಮುಂದು ನೋಡುವಂತಾಗಿದೆ. ಆದರೆ, ಈ ಸಮಸ್ಯೆಗಳಿಗೆ ಈಗ ಒಂದು ಸುಲಭ ಮತ್ತು ನೈಸರ್ಗಿಕ ಪರಿಹಾರವನ್ನು ಉತ್ತರ-ಪಶ್ಚಿಮ ವಿಶ್ವವಿದ್ಯಾಲಯದ ಎಂಎಸ್ಸಿ ಪದವೀಧರೆ ದಿನಿಯೋ ಮಜೋಂಗ್ ಅವರು ಸಂಶೋಧನೆಯ ಮೂಲಕ ಕಂಡುಹಿಡಿದಿದ್ದಾರೆ.

Advertisement

ಸಾಮಾನ್ಯವಾಗಿ ಅಣಬೆ ಬೆಳೆದ ನಂತರ ಉಳಿಯುವ ತ್ಯಾಜ್ಯವನ್ನು ಎಸೆಯದೇ ಕೋಳಿಗಳಿಗೆ ನೀಡುವ ಆಹಾರದಲ್ಲಿ ಶೇ.2 ರಷ್ಟು ಅಣಬೆ ತ್ಯಾಜ್ಯವನ್ನು ಬೆರೆಸಿದರೆ ಸಾಕು. ಇದರಿಂದ ಕೋಳಿಗಳ ಮೊಟ್ಟೆಯ ಗುಣಮಟ್ಟ ಮಾತ್ರವಲ್ಲ ಅವುಗಳ ಆರೋಗ್ಯವು ಸುಧಾರಿಸುತ್ತದೆ. ಆದರೆ ಈ ಅಣಬೆ ತ್ಯಾಜ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸದೆ ಕೇಲವ 2% ರಷ್ಟು ಬಳಸಬೇಕೆಂದು ದಿನಿಯೋ ಮಜೋಂಗ್ ಹೇಳಿದ್ದಾರೆ.

ಆಯಿಸ್ಟರ್ ಅಣಬೆಗಳಲ್ಲಿ ವಿಶೇಷವಾದ ನೈಸರ್ಗಿಕ ಕಿಣ್ವಗಳಿರುತ್ತದೆ. ಇವು ಕೋಳಿ ಆಹಾರದಲ್ಲಿರುವ ಕಠಿಣವಾದ ವಿಷಕಾರಿ ಅಂಶಗಳನ್ನು ಒಡೆಯುವ ಶಕ್ತಿಯನ್ನು ಹೊಂದಿದೆ. ಇವುಗಳನ್ನು ಕೋಳಿಗಳ ಆಹಾರದಲ್ಲಿ ಮಿಶ್ರಣ ಮಾಡಿಕೊಂಡುವುದರಿಂದ ಆದರದಲ್ಲಿರುವ ವಿಷಕಾರಿ ಅಂಶಗಳನ್ನು ನಿಷ್ಟ್ರಿಯಗೊಳಿಸುತ್ತದೆ. ಇದರಿಂದ ಕೋಳಿಗಳು ಸುರಕ್ಷಿತವಾಗಿ ಸಾಯುವ ಪ್ರಮಾಣ ಕಡಿಮೆಯಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್

ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…

6 hours ago

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

14 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

19 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

20 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

20 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago