Advertisement
ಸುದ್ದಿಗಳು

ಅಣಬೆ ತ್ಯಾಜ್ಯದಿಂದ ಕೋಳಿ ಸಾಯುವ ಪ್ರಮಾಣ ಕಡಿಮೆ ಮಾಡಬಹುದು – ಸಂಶೋಧನಾ ವರದಿ

Share

ಕೋಳಿ ಸಾಕಾಣಿಕೆ ಮಾಡುವವರಿಗೆ ಈಚೆಗೆ ಕೋಳಿಗಳಿಗೆ ನೀಡುವ ಆಹಾರದಲ್ಲಿ ವಿಷಕಾರಿ ಶಿಲೀಂಧ್ರಗಳದೇ ಸಮಸ್ಯೆಯಾಗಿದೆ. ಈ ಶಿಲೀಂದ್ರಗಳು ಕೋಳಿಗಳ ಆರೋಗ್ಯ ಕೆಡಿಸುತ್ತಿದೆ. ಮಾತ್ರವಲ್ಲದೆ, ಅವುಗಳ ಮೊಟ್ಟೆ ಮತ್ತು ಮಾಂಸದ ಗುಣಮಟ್ಟದ ಮೇಲೆಯೂ ಕೆಟ್ಟ ಪರಿಣಾಮ ಬೀರುತ್ತಿದ್ದು. ಇದರಿಂದ ಕೋಳಿ ಸಾಕಾಣಿಕೆ ಮಾಡಲು ರೈತ ಹಿಂದು ಮುಂದು ನೋಡುವಂತಾಗಿದೆ. ಆದರೆ, ಈ ಸಮಸ್ಯೆಗಳಿಗೆ ಈಗ ಒಂದು ಸುಲಭ ಮತ್ತು ನೈಸರ್ಗಿಕ ಪರಿಹಾರವನ್ನು ಉತ್ತರ-ಪಶ್ಚಿಮ ವಿಶ್ವವಿದ್ಯಾಲಯದ ಎಂಎಸ್ಸಿ ಪದವೀಧರೆ ದಿನಿಯೋ ಮಜೋಂಗ್ ಅವರು ಸಂಶೋಧನೆಯ ಮೂಲಕ ಕಂಡುಹಿಡಿದಿದ್ದಾರೆ.

ಸಾಮಾನ್ಯವಾಗಿ ಅಣಬೆ ಬೆಳೆದ ನಂತರ ಉಳಿಯುವ ತ್ಯಾಜ್ಯವನ್ನು ಎಸೆಯದೇ ಕೋಳಿಗಳಿಗೆ ನೀಡುವ ಆಹಾರದಲ್ಲಿ ಶೇ.2 ರಷ್ಟು ಅಣಬೆ ತ್ಯಾಜ್ಯವನ್ನು ಬೆರೆಸಿದರೆ ಸಾಕು. ಇದರಿಂದ ಕೋಳಿಗಳ ಮೊಟ್ಟೆಯ ಗುಣಮಟ್ಟ ಮಾತ್ರವಲ್ಲ ಅವುಗಳ ಆರೋಗ್ಯವು ಸುಧಾರಿಸುತ್ತದೆ. ಆದರೆ ಈ ಅಣಬೆ ತ್ಯಾಜ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸದೆ ಕೇಲವ 2% ರಷ್ಟು ಬಳಸಬೇಕೆಂದು ದಿನಿಯೋ ಮಜೋಂಗ್ ಹೇಳಿದ್ದಾರೆ.

ಆಯಿಸ್ಟರ್ ಅಣಬೆಗಳಲ್ಲಿ ವಿಶೇಷವಾದ ನೈಸರ್ಗಿಕ ಕಿಣ್ವಗಳಿರುತ್ತದೆ. ಇವು ಕೋಳಿ ಆಹಾರದಲ್ಲಿರುವ ಕಠಿಣವಾದ ವಿಷಕಾರಿ ಅಂಶಗಳನ್ನು ಒಡೆಯುವ ಶಕ್ತಿಯನ್ನು ಹೊಂದಿದೆ. ಇವುಗಳನ್ನು ಕೋಳಿಗಳ ಆಹಾರದಲ್ಲಿ ಮಿಶ್ರಣ ಮಾಡಿಕೊಂಡುವುದರಿಂದ ಆದರದಲ್ಲಿರುವ ವಿಷಕಾರಿ ಅಂಶಗಳನ್ನು ನಿಷ್ಟ್ರಿಯಗೊಳಿಸುತ್ತದೆ. ಇದರಿಂದ ಕೋಳಿಗಳು ಸುರಕ್ಷಿತವಾಗಿ ಸಾಯುವ ಪ್ರಮಾಣ ಕಡಿಮೆಯಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

3 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

3 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

3 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

4 hours ago

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ | ರೋಗ ನಿರ್ವಹಣೆ ತಪ್ಪಿದರೆ ಇಳುವರಿ ಕುಸಿತ..! – ಅಡಿಕೆ ಸಮೀಕ್ಷೆ ವರದಿ

ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…

4 hours ago

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

13 hours ago