Advertisement
ಸುದ್ದಿಗಳು

ಅಣಬೆ ತ್ಯಾಜ್ಯದಿಂದ ಕೋಳಿ ಸಾಯುವ ಪ್ರಮಾಣ ಕಡಿಮೆ ಮಾಡಬಹುದು – ಸಂಶೋಧನಾ ವರದಿ

Share

ಕೋಳಿ ಸಾಕಾಣಿಕೆ ಮಾಡುವವರಿಗೆ ಈಚೆಗೆ ಕೋಳಿಗಳಿಗೆ ನೀಡುವ ಆಹಾರದಲ್ಲಿ ವಿಷಕಾರಿ ಶಿಲೀಂಧ್ರಗಳದೇ ಸಮಸ್ಯೆಯಾಗಿದೆ. ಈ ಶಿಲೀಂದ್ರಗಳು ಕೋಳಿಗಳ ಆರೋಗ್ಯ ಕೆಡಿಸುತ್ತಿದೆ. ಮಾತ್ರವಲ್ಲದೆ, ಅವುಗಳ ಮೊಟ್ಟೆ ಮತ್ತು ಮಾಂಸದ ಗುಣಮಟ್ಟದ ಮೇಲೆಯೂ ಕೆಟ್ಟ ಪರಿಣಾಮ ಬೀರುತ್ತಿದ್ದು. ಇದರಿಂದ ಕೋಳಿ ಸಾಕಾಣಿಕೆ ಮಾಡಲು ರೈತ ಹಿಂದು ಮುಂದು ನೋಡುವಂತಾಗಿದೆ. ಆದರೆ, ಈ ಸಮಸ್ಯೆಗಳಿಗೆ ಈಗ ಒಂದು ಸುಲಭ ಮತ್ತು ನೈಸರ್ಗಿಕ ಪರಿಹಾರವನ್ನು ಉತ್ತರ-ಪಶ್ಚಿಮ ವಿಶ್ವವಿದ್ಯಾಲಯದ ಎಂಎಸ್ಸಿ ಪದವೀಧರೆ ದಿನಿಯೋ ಮಜೋಂಗ್ ಅವರು ಸಂಶೋಧನೆಯ ಮೂಲಕ ಕಂಡುಹಿಡಿದಿದ್ದಾರೆ.

ಸಾಮಾನ್ಯವಾಗಿ ಅಣಬೆ ಬೆಳೆದ ನಂತರ ಉಳಿಯುವ ತ್ಯಾಜ್ಯವನ್ನು ಎಸೆಯದೇ ಕೋಳಿಗಳಿಗೆ ನೀಡುವ ಆಹಾರದಲ್ಲಿ ಶೇ.2 ರಷ್ಟು ಅಣಬೆ ತ್ಯಾಜ್ಯವನ್ನು ಬೆರೆಸಿದರೆ ಸಾಕು. ಇದರಿಂದ ಕೋಳಿಗಳ ಮೊಟ್ಟೆಯ ಗುಣಮಟ್ಟ ಮಾತ್ರವಲ್ಲ ಅವುಗಳ ಆರೋಗ್ಯವು ಸುಧಾರಿಸುತ್ತದೆ. ಆದರೆ ಈ ಅಣಬೆ ತ್ಯಾಜ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸದೆ ಕೇಲವ 2% ರಷ್ಟು ಬಳಸಬೇಕೆಂದು ದಿನಿಯೋ ಮಜೋಂಗ್ ಹೇಳಿದ್ದಾರೆ.

ಆಯಿಸ್ಟರ್ ಅಣಬೆಗಳಲ್ಲಿ ವಿಶೇಷವಾದ ನೈಸರ್ಗಿಕ ಕಿಣ್ವಗಳಿರುತ್ತದೆ. ಇವು ಕೋಳಿ ಆಹಾರದಲ್ಲಿರುವ ಕಠಿಣವಾದ ವಿಷಕಾರಿ ಅಂಶಗಳನ್ನು ಒಡೆಯುವ ಶಕ್ತಿಯನ್ನು ಹೊಂದಿದೆ. ಇವುಗಳನ್ನು ಕೋಳಿಗಳ ಆಹಾರದಲ್ಲಿ ಮಿಶ್ರಣ ಮಾಡಿಕೊಂಡುವುದರಿಂದ ಆದರದಲ್ಲಿರುವ ವಿಷಕಾರಿ ಅಂಶಗಳನ್ನು ನಿಷ್ಟ್ರಿಯಗೊಳಿಸುತ್ತದೆ. ಇದರಿಂದ ಕೋಳಿಗಳು ಸುರಕ್ಷಿತವಾಗಿ ಸಾಯುವ ಪ್ರಮಾಣ ಕಡಿಮೆಯಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 hours ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

3 hours ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

24 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

1 day ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

1 day ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

1 day ago