Advertisement
ಸುದ್ದಿಗಳು

ಅಣಬೆ ತ್ಯಾಜ್ಯದಿಂದ ಕೋಳಿ ಸಾಯುವ ಪ್ರಮಾಣ ಕಡಿಮೆ ಮಾಡಬಹುದು – ಸಂಶೋಧನಾ ವರದಿ

Share

ಕೋಳಿ ಸಾಕಾಣಿಕೆ ಮಾಡುವವರಿಗೆ ಈಚೆಗೆ ಕೋಳಿಗಳಿಗೆ ನೀಡುವ ಆಹಾರದಲ್ಲಿ ವಿಷಕಾರಿ ಶಿಲೀಂಧ್ರಗಳದೇ ಸಮಸ್ಯೆಯಾಗಿದೆ. ಈ ಶಿಲೀಂದ್ರಗಳು ಕೋಳಿಗಳ ಆರೋಗ್ಯ ಕೆಡಿಸುತ್ತಿದೆ. ಮಾತ್ರವಲ್ಲದೆ, ಅವುಗಳ ಮೊಟ್ಟೆ ಮತ್ತು ಮಾಂಸದ ಗುಣಮಟ್ಟದ ಮೇಲೆಯೂ ಕೆಟ್ಟ ಪರಿಣಾಮ ಬೀರುತ್ತಿದ್ದು. ಇದರಿಂದ ಕೋಳಿ ಸಾಕಾಣಿಕೆ ಮಾಡಲು ರೈತ ಹಿಂದು ಮುಂದು ನೋಡುವಂತಾಗಿದೆ. ಆದರೆ, ಈ ಸಮಸ್ಯೆಗಳಿಗೆ ಈಗ ಒಂದು ಸುಲಭ ಮತ್ತು ನೈಸರ್ಗಿಕ ಪರಿಹಾರವನ್ನು ಉತ್ತರ-ಪಶ್ಚಿಮ ವಿಶ್ವವಿದ್ಯಾಲಯದ ಎಂಎಸ್ಸಿ ಪದವೀಧರೆ ದಿನಿಯೋ ಮಜೋಂಗ್ ಅವರು ಸಂಶೋಧನೆಯ ಮೂಲಕ ಕಂಡುಹಿಡಿದಿದ್ದಾರೆ.

ಸಾಮಾನ್ಯವಾಗಿ ಅಣಬೆ ಬೆಳೆದ ನಂತರ ಉಳಿಯುವ ತ್ಯಾಜ್ಯವನ್ನು ಎಸೆಯದೇ ಕೋಳಿಗಳಿಗೆ ನೀಡುವ ಆಹಾರದಲ್ಲಿ ಶೇ.2 ರಷ್ಟು ಅಣಬೆ ತ್ಯಾಜ್ಯವನ್ನು ಬೆರೆಸಿದರೆ ಸಾಕು. ಇದರಿಂದ ಕೋಳಿಗಳ ಮೊಟ್ಟೆಯ ಗುಣಮಟ್ಟ ಮಾತ್ರವಲ್ಲ ಅವುಗಳ ಆರೋಗ್ಯವು ಸುಧಾರಿಸುತ್ತದೆ. ಆದರೆ ಈ ಅಣಬೆ ತ್ಯಾಜ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸದೆ ಕೇಲವ 2% ರಷ್ಟು ಬಳಸಬೇಕೆಂದು ದಿನಿಯೋ ಮಜೋಂಗ್ ಹೇಳಿದ್ದಾರೆ.

ಆಯಿಸ್ಟರ್ ಅಣಬೆಗಳಲ್ಲಿ ವಿಶೇಷವಾದ ನೈಸರ್ಗಿಕ ಕಿಣ್ವಗಳಿರುತ್ತದೆ. ಇವು ಕೋಳಿ ಆಹಾರದಲ್ಲಿರುವ ಕಠಿಣವಾದ ವಿಷಕಾರಿ ಅಂಶಗಳನ್ನು ಒಡೆಯುವ ಶಕ್ತಿಯನ್ನು ಹೊಂದಿದೆ. ಇವುಗಳನ್ನು ಕೋಳಿಗಳ ಆಹಾರದಲ್ಲಿ ಮಿಶ್ರಣ ಮಾಡಿಕೊಂಡುವುದರಿಂದ ಆದರದಲ್ಲಿರುವ ವಿಷಕಾರಿ ಅಂಶಗಳನ್ನು ನಿಷ್ಟ್ರಿಯಗೊಳಿಸುತ್ತದೆ. ಇದರಿಂದ ಕೋಳಿಗಳು ಸುರಕ್ಷಿತವಾಗಿ ಸಾಯುವ ಪ್ರಮಾಣ ಕಡಿಮೆಯಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

9 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

18 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

19 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

23 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

23 hours ago