Advertisement
ಸುದ್ದಿಗಳು

ಅಣಬೆ ತ್ಯಾಜ್ಯದಿಂದ ಕೋಳಿ ಸಾಯುವ ಪ್ರಮಾಣ ಕಡಿಮೆ ಮಾಡಬಹುದು – ಸಂಶೋಧನಾ ವರದಿ

Share

ಕೋಳಿ ಸಾಕಾಣಿಕೆ ಮಾಡುವವರಿಗೆ ಈಚೆಗೆ ಕೋಳಿಗಳಿಗೆ ನೀಡುವ ಆಹಾರದಲ್ಲಿ ವಿಷಕಾರಿ ಶಿಲೀಂಧ್ರಗಳದೇ ಸಮಸ್ಯೆಯಾಗಿದೆ. ಈ ಶಿಲೀಂದ್ರಗಳು ಕೋಳಿಗಳ ಆರೋಗ್ಯ ಕೆಡಿಸುತ್ತಿದೆ. ಮಾತ್ರವಲ್ಲದೆ, ಅವುಗಳ ಮೊಟ್ಟೆ ಮತ್ತು ಮಾಂಸದ ಗುಣಮಟ್ಟದ ಮೇಲೆಯೂ ಕೆಟ್ಟ ಪರಿಣಾಮ ಬೀರುತ್ತಿದ್ದು. ಇದರಿಂದ ಕೋಳಿ ಸಾಕಾಣಿಕೆ ಮಾಡಲು ರೈತ ಹಿಂದು ಮುಂದು ನೋಡುವಂತಾಗಿದೆ. ಆದರೆ, ಈ ಸಮಸ್ಯೆಗಳಿಗೆ ಈಗ ಒಂದು ಸುಲಭ ಮತ್ತು ನೈಸರ್ಗಿಕ ಪರಿಹಾರವನ್ನು ಉತ್ತರ-ಪಶ್ಚಿಮ ವಿಶ್ವವಿದ್ಯಾಲಯದ ಎಂಎಸ್ಸಿ ಪದವೀಧರೆ ದಿನಿಯೋ ಮಜೋಂಗ್ ಅವರು ಸಂಶೋಧನೆಯ ಮೂಲಕ ಕಂಡುಹಿಡಿದಿದ್ದಾರೆ.

ಸಾಮಾನ್ಯವಾಗಿ ಅಣಬೆ ಬೆಳೆದ ನಂತರ ಉಳಿಯುವ ತ್ಯಾಜ್ಯವನ್ನು ಎಸೆಯದೇ ಕೋಳಿಗಳಿಗೆ ನೀಡುವ ಆಹಾರದಲ್ಲಿ ಶೇ.2 ರಷ್ಟು ಅಣಬೆ ತ್ಯಾಜ್ಯವನ್ನು ಬೆರೆಸಿದರೆ ಸಾಕು. ಇದರಿಂದ ಕೋಳಿಗಳ ಮೊಟ್ಟೆಯ ಗುಣಮಟ್ಟ ಮಾತ್ರವಲ್ಲ ಅವುಗಳ ಆರೋಗ್ಯವು ಸುಧಾರಿಸುತ್ತದೆ. ಆದರೆ ಈ ಅಣಬೆ ತ್ಯಾಜ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸದೆ ಕೇಲವ 2% ರಷ್ಟು ಬಳಸಬೇಕೆಂದು ದಿನಿಯೋ ಮಜೋಂಗ್ ಹೇಳಿದ್ದಾರೆ.

ಆಯಿಸ್ಟರ್ ಅಣಬೆಗಳಲ್ಲಿ ವಿಶೇಷವಾದ ನೈಸರ್ಗಿಕ ಕಿಣ್ವಗಳಿರುತ್ತದೆ. ಇವು ಕೋಳಿ ಆಹಾರದಲ್ಲಿರುವ ಕಠಿಣವಾದ ವಿಷಕಾರಿ ಅಂಶಗಳನ್ನು ಒಡೆಯುವ ಶಕ್ತಿಯನ್ನು ಹೊಂದಿದೆ. ಇವುಗಳನ್ನು ಕೋಳಿಗಳ ಆಹಾರದಲ್ಲಿ ಮಿಶ್ರಣ ಮಾಡಿಕೊಂಡುವುದರಿಂದ ಆದರದಲ್ಲಿರುವ ವಿಷಕಾರಿ ಅಂಶಗಳನ್ನು ನಿಷ್ಟ್ರಿಯಗೊಳಿಸುತ್ತದೆ. ಇದರಿಂದ ಕೋಳಿಗಳು ಸುರಕ್ಷಿತವಾಗಿ ಸಾಯುವ ಪ್ರಮಾಣ ಕಡಿಮೆಯಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

10 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago