Advertisement
ಸುದ್ದಿಗಳು

ಅಣಬೆ ತ್ಯಾಜ್ಯದಿಂದ ಕೋಳಿ ಸಾಯುವ ಪ್ರಮಾಣ ಕಡಿಮೆ ಮಾಡಬಹುದು – ಸಂಶೋಧನಾ ವರದಿ

Share

ಕೋಳಿ ಸಾಕಾಣಿಕೆ ಮಾಡುವವರಿಗೆ ಈಚೆಗೆ ಕೋಳಿಗಳಿಗೆ ನೀಡುವ ಆಹಾರದಲ್ಲಿ ವಿಷಕಾರಿ ಶಿಲೀಂಧ್ರಗಳದೇ ಸಮಸ್ಯೆಯಾಗಿದೆ. ಈ ಶಿಲೀಂದ್ರಗಳು ಕೋಳಿಗಳ ಆರೋಗ್ಯ ಕೆಡಿಸುತ್ತಿದೆ. ಮಾತ್ರವಲ್ಲದೆ, ಅವುಗಳ ಮೊಟ್ಟೆ ಮತ್ತು ಮಾಂಸದ ಗುಣಮಟ್ಟದ ಮೇಲೆಯೂ ಕೆಟ್ಟ ಪರಿಣಾಮ ಬೀರುತ್ತಿದ್ದು. ಇದರಿಂದ ಕೋಳಿ ಸಾಕಾಣಿಕೆ ಮಾಡಲು ರೈತ ಹಿಂದು ಮುಂದು ನೋಡುವಂತಾಗಿದೆ. ಆದರೆ, ಈ ಸಮಸ್ಯೆಗಳಿಗೆ ಈಗ ಒಂದು ಸುಲಭ ಮತ್ತು ನೈಸರ್ಗಿಕ ಪರಿಹಾರವನ್ನು ಉತ್ತರ-ಪಶ್ಚಿಮ ವಿಶ್ವವಿದ್ಯಾಲಯದ ಎಂಎಸ್ಸಿ ಪದವೀಧರೆ ದಿನಿಯೋ ಮಜೋಂಗ್ ಅವರು ಸಂಶೋಧನೆಯ ಮೂಲಕ ಕಂಡುಹಿಡಿದಿದ್ದಾರೆ.

ಸಾಮಾನ್ಯವಾಗಿ ಅಣಬೆ ಬೆಳೆದ ನಂತರ ಉಳಿಯುವ ತ್ಯಾಜ್ಯವನ್ನು ಎಸೆಯದೇ ಕೋಳಿಗಳಿಗೆ ನೀಡುವ ಆಹಾರದಲ್ಲಿ ಶೇ.2 ರಷ್ಟು ಅಣಬೆ ತ್ಯಾಜ್ಯವನ್ನು ಬೆರೆಸಿದರೆ ಸಾಕು. ಇದರಿಂದ ಕೋಳಿಗಳ ಮೊಟ್ಟೆಯ ಗುಣಮಟ್ಟ ಮಾತ್ರವಲ್ಲ ಅವುಗಳ ಆರೋಗ್ಯವು ಸುಧಾರಿಸುತ್ತದೆ. ಆದರೆ ಈ ಅಣಬೆ ತ್ಯಾಜ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸದೆ ಕೇಲವ 2% ರಷ್ಟು ಬಳಸಬೇಕೆಂದು ದಿನಿಯೋ ಮಜೋಂಗ್ ಹೇಳಿದ್ದಾರೆ.

ಆಯಿಸ್ಟರ್ ಅಣಬೆಗಳಲ್ಲಿ ವಿಶೇಷವಾದ ನೈಸರ್ಗಿಕ ಕಿಣ್ವಗಳಿರುತ್ತದೆ. ಇವು ಕೋಳಿ ಆಹಾರದಲ್ಲಿರುವ ಕಠಿಣವಾದ ವಿಷಕಾರಿ ಅಂಶಗಳನ್ನು ಒಡೆಯುವ ಶಕ್ತಿಯನ್ನು ಹೊಂದಿದೆ. ಇವುಗಳನ್ನು ಕೋಳಿಗಳ ಆಹಾರದಲ್ಲಿ ಮಿಶ್ರಣ ಮಾಡಿಕೊಂಡುವುದರಿಂದ ಆದರದಲ್ಲಿರುವ ವಿಷಕಾರಿ ಅಂಶಗಳನ್ನು ನಿಷ್ಟ್ರಿಯಗೊಳಿಸುತ್ತದೆ. ಇದರಿಂದ ಕೋಳಿಗಳು ಸುರಕ್ಷಿತವಾಗಿ ಸಾಯುವ ಪ್ರಮಾಣ ಕಡಿಮೆಯಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

6 minutes ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

3 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

9 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

15 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

15 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

23 hours ago