ಸುದ್ದಿಗಳು

ವಿರೋಧ ಹಿನ್ನೆಲೆ ಮಾಸ್ಕ್‌ ದಂಡದ ಮೊತ್ತ 1000ದಿಂದ 250ಕ್ಕೆ ಇಳಿಸಿದ ರಾಜ್ಯ ಸರಕಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮೂರು ದಿನಗಳ ಹಿಂದೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸದೇ ಇದ್ದಲ್ಲಿ ದಂಡ ವಿಧಿಸಲಾಗುತ್ತದೆ. ನಗರ ಪ್ರದೇಶದಲ್ಲಿ ರೂ.1000 ಹಾಗೂ ಗ್ರಾಮೀಣ ಪ್ರದೇಶದಲ್ಲಿ ರೂ.500 ದಂಡ ಹಾಕಲಾಗುತ್ತದೆ ಎಂದು ತಿಳಿಸಿದ್ದರು. ಇದನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಜಾರಿಗೊಳಿಸಿತ್ತು.

Advertisement

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

ಆದರೆ ಇದಕ್ಕೆ ಸಾರ್ವಜನಿಕರ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪ್ರಕಟಣೆ ಹೊರಡಿಸಿದ್ದು, ಇತ್ತೀಚೆಗೆ ರಾಜ್ಯ ಸರ್ಕಾರವು ನಗರ ಪ್ರದೇಶದಲ್ಲಿ ಮಾಸ್ಕ್ ಬಳಸದಿದ್ದರೆ ರೂ.1000 ದಂಡ ಮತ್ತು ಗ್ರಾಮೀಣ ಪ್ರದೇಶದಲ್ಲಿ ರೂ.500 ದಂಡ ವಿಧಿಸುವ ಕ್ರಮವನ್ನು ತೆಗೆದುಕೊಳ್ಳಲಾಗಿತ್ತು. ಆದರೆ ಸಾರ್ವಜನಿಕರ ವಿರೋಧ ಮತ್ತು ತಜ್ಞರ ಅಭಿಪ್ರಾಯದ ಹಿನ್ನಲೆಯಲ್ಲಿ ದಂಡದ ಪ್ರಮಾಣದಲ್ಲಿ ನಗರ ಪ್ರದೇಶದಲ್ಲಿ ರೂ.1000 ದಿಂದ ರೂ.250 ಮತ್ತು ಗ್ರಾಮೀಣ ಪ್ರದೇಶದಲ್ಲಿ ರೂ.500ರಿಂದ ರೂ.100ಕ್ಕೆ ಇಳಿಸಲು ತೀರ್ಮಾನಿಸಲಾಗಿರುತ್ತದೆ. ಈ ಮೂಲಕ ಸರಕಾರದೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದ್ದಾರೆ. ಜನರು ಸ್ವಯಂ ಪ್ರೇರಿತರಾಗಿ ಮಾಸ್ಕ್ , ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಎಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

16 hours ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

17 hours ago

ಮಂಗಳ ಗ್ರಹ ಸಂಚಾರ ಯೋಗ | ಈ 7 ರಾಶಿಗೆ ರಾಜಯೋಗ

2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…

17 hours ago

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

1 day ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

2 days ago