ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೇ.1 ರಂದು ಶೀಘ್ರ ಮಳೆಗಾಗಿ ವಿಶೇಷ ಪ್ರಾರ್ಥನೆ ನಡೆಯಲಿದೆ.ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.1 ರಂದು ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶೀಘ್ರ ಮಳೆಗಾಗಿ ವಿಶೇಷ ಪೂಜೆ ಜರುಗಲಿದೆ. ವಿವಿಧ ಸೇವೆ ಗಳೊಂದಿಗೆ ಶೀಘ್ರ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಕಾನತ್ತೂರ್ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel