Advertisement
ಸುದ್ದಿಗಳು

ನೇಪಾಳದಲ್ಲಿ ಭೂಕಂಪ | 6.4 ತೀವ್ರತೆಯ ಭೂಕಂಪ | 120 ಕ್ಕೂ ಅಧಿಕ ಮಂದಿ ಬಲಿ |

Share

ನೇಪಾಳದಲ್ಲಿ ಭಾರೀ ಭೂಕಂಪ ಸಂಭವಿಸಿದೆ. ನೇಪಾಳದ ಜಾಜರ್‌ಕೋಟ್ ಜಿಲ್ಲೆಯಲ್ಲಿ ಸಂಭವಿಸಿದ 6.4 ತೀವ್ರತೆಯ ಭೂಕಂಪದಿಂದಾಗಿ ಇಲ್ಲಿಯವರೆಗೆ ಕನಿಷ್ಠ 128 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಶುಕ್ರವಾರ ತಡರಾತ್ರಿ ಸಂಭವಿಸಿದ 6.4 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ ನೇಪಾಳದಲ್ಲಿ ಸಾವನ್ನಪ್ಪಿದವರ ಸಂಖ್ಯೆ 128 ಕ್ಕೆ ತಲುಪಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಸರ್ಕಾರಿ ನೇಪಾಳದ ದೂರದರ್ಶನದ ಪ್ರಕಾರ ಪಶ್ಚಿಮ ನೇಪಾಳದ ಜಜರ್ಕೋಟ್ ಮತ್ತು ರುಕುಮ್ ಜಿಲ್ಲೆಗಳಲ್ಲಿ 140 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರದ ಅಧಿಕಾರಿಗಳ ಪ್ರಕಾರ, ಭೂಕಂಪದ ಕೇಂದ್ರಬಿಂದು ಜಾಜರ್‌ಕೋಟ್‌ನ ಲ್ಯಾಮಿಡಾಂಡಾ ಪ್ರದೇಶದಲ್ಲಿತ್ತು.ಜಾಜರ್‌ಕೋಟ್‌ನ ಆಸ್ಪತ್ರೆ ಗಾಯಾಳುಗಳಿಂದ ತುಂಬಿ ತುಳುಕುತ್ತಿದೆ.

ಭೂಕಂಪ ಸಂಭವಿಸಿದ ಒಂದು ಗಂಟೆಯೊಳಗೆ ಮತ್ತೆ ಮೂರು ಕಂಪನಗಳು ಸಂಭವಿಸಿವೆ. ಹೆಚ್ಚಿನ ಭೂಕಂಪಗಳು ಮತ್ತು ತಮ್ಮ ಮನೆಗಳಿಗೆ ಹಾನಿಯಾಗುವ ಭಯದಿಂದ ಅನೇಕ ಜನರು ರಾತ್ರಿಯ ವೇಳೆ ಮನೆಯ ಹೊರಗೆಯೇ ಉಳಿದುಕೊಂಡರು.

ಇದೇ ವೇಳೆ ದೆಹಲಿ, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದಾದ್ಯಂತ ಕಂಪನಗಳಾಗಿವೆ ಎಂದು ವರದಿಯಾಗಿದೆ.

 

More then 128 people died and above 500 were injured after a strong 6.4 magnitude earthquake in Nepal

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

4 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

4 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

13 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

21 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

1 day ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

1 day ago