ಸ್ಥಳೀಯವಾಗಿ ಮೀನು ಸೇವನೆ ಪ್ರೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ “ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 11 ಕೊನೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಮುಂಡಗೋಡ, ಯಲ್ಲಾಪುರ, ಹಳಿಯಾಳ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಉತ್ತರಕನ್ನಡ ಜಿಲ್ಲಾ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…