ರಾಜ್ಯದ  ಚಾರಣ ಪಥಗಳಲ್ಲಿ ದಿನಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ | ಸಚಿವ ಈಶ್ವರ್ ಖಂಡ್ರೆ

October 4, 2024
3:14 PM
ರಾಜ್ಯದ ಎಲ್ಲಾ ಚಾರಣ ಪಥಗಳಲ್ಲಿ ದಿನವೊಂದಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ.

ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶವಿದೆ ಆದರೆ ಇದರಿಂದ ಪರಿಸರಕ್ಕೆ ಹಾನಿ ಆಗಬಾರದು ಎಂಬ ಉದ್ದೇಶದಿಂದ ರಾಜ್ಯದ ಎಲ್ಲಾ ಚಾರಣ ಪಥಗಳಲ್ಲಿ ದಿನವೊಂದಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನ ವಿಕಾಸಸೌಧದಲ್ಲಿ ಆನ್‌ಲೈನ್‌ನಲ್ಲಿ ಚಾರಣ ಪಥಗಳ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸುವ aranyavihaara.karnataka.gov.in ಜಾಲತಾಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ ಜನವರಿ 26, 27 ರಂದು ಕುಮಾರ ಪರ್ವತಕ್ಕೆ 5-6 ಸಾವಿರ ಪ್ರವಾಸಿಗರು ಒಂದೇ ದಿನ ಆಗಮಿಸಿದ ಹಿನ್ನೆಲೆಯಲ್ಲಿ ಗೊಂದಲ ಆಗಿತ್ತು. ಇಂತಹ ಗೊಂದಲ ನಿವಾರಿಸಲು ಚಾರಣಿಗರ ಸಂಖ್ಯೆಗೆ ಮಿತಿ ವಿಧಿಸಲಾಗಿದೆ ಎಂದು ಹೇಳಿದರು.

Minister of Forest, Biology, and Environment Ishwara Khandre,  stated that there is significant potential for eco-tourism in the state. However, in order to protect the environment, a maximum of 300 trekkers will be permitted on all trekking routes in the state. Khandre added.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ
June 17, 2026
11:49 AM
by: ಸಾಯಿಶೇಖರ್ ಕರಿಕಳ
ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ
June 17, 2026
11:39 AM
by: ದ ರೂರಲ್ ಮಿರರ್.ಕಾಂ
ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ
June 16, 2026
8:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror