MIRROR FOCUS

ಪ್ಯಾನ್​-ಆಧಾರ್‌ ಲಿಂಕ್‌ಗೆ ಮೇ 31 ಡೆಡ್​ಲೈನ್ | ತಪ್ಪಿದರೆ ಡಬಲ್‌ ಟಿಡಿಎಸ್‌ ಕಡಿತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಯಾರ್ಯಾರು ತೆರಿಗೆದಾರರಿದ್ದೀರಿ(Tax payers) ತಪ್ಪದೇ ನಿಮ್ಮ ಆಧಾರ ಕಾರ್ಡ್‌(Adhar card) ಹಾಗೂ ಪ್ಯಾನ್‌  ಕಾರ್ಡ್‌ನ್ನು(Pan card) ಲಿಂಕ್‌ ಮಾಡಿಸಿ(PAN Aadhaar Link). ಇಲ್ಲವಾದಲ್ಲಿ ಡಬಲ್‌ ತೆರಿಗೆ(Tax) ಬೀಳೋದು ಪಕ್ಕಾ. ಹೆಚ್ಚಿನ ದರದಲ್ಲಿ ತೆರಿಗೆ ಕಡಿತ ತಪ್ಪಿಸಲು ಮೇ 31ರೊಳಗೆ ಸಾರ್ವಜನಿಕರು ತಪ್ಪದೇ ಪ್ಯಾನ್ ಕಾರ್ಡ್​ನೊಂದಿಗೆ ಆಧಾರ್‌ ಸಂಖ್ಯೆಯನ್ನು ಲಿಂಕ್ ಮಾಡುವಂತೆ ಆದಾಯ ತೆರಿಗೆ ಇಲಾಖೆ (IT) ತೆರಿಗೆದಾರರಿಗೆ ತಿಳಿಸಿದೆ.

Advertisement
Advertisement

ಆದಾಯ ತೆರಿಗೆ ನಿಯಮಗಳ ಪ್ರಕಾರ, ಶಾಶ್ವತ ಖಾತೆ ಸಂಖ್ಯೆ (PAN) ಅನ್ನು ಬಯೋಮೆಟ್ರಿಕ್ ಆಧಾರ್‌ನೊಂದಿಗೆ ಲಿಂಕ್ ಮಾಡದೇ ಇದ್ದರೆ, ಟಿಡಿಎಸ್ (ಮೂಲದಲ್ಲೇ ತೆರಿಗೆ ಕಡಿತ) ಅನ್ನು ಅನ್ವಯಿಸುವ ದರಕ್ಕಿಂತ ಎರಡು ಪಟ್ಟು ಕಡಿತಗೊಳಿಸಲಾಗುತ್ತದೆ. ಅಂದರೆ, ಶೇ.10ರ ಬದಲಾಗಿ ಶೇ.20ರಷ್ಟು ಟಿಡಿಎಸ್‌ ಮಾಡಲಾಗುತ್ತದೆ ಎಂದು ಹೇಳಿದೆ.

ಕಳೆದ ತಿಂಗಳು ಆದಾಯ ತೆರಿಗೆ ಇಲಾಖೆ ಈ ಕುರಿತು ಮೊದಲ ಸುತ್ತೋಲೆ ಹೊರಡಿಸಿದೆ. ತೆರಿಗೆದಾರರು ಮೇ 31ರೊಳಗೆ ತಮ್ಮ ಪ್ಯಾನ್ ಜೊತೆಗೆ ಆಧಾರ್‌ ಲಿಂಕ್ ಮಾಡಿದರೆ ಹೆಚ್ಚಿನ ಟಿಡಿಎಸ್‌ ಕಡಿತಕ್ಕೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದಿತ್ತು. ಇದೇ ವೇಳೆ, ಬ್ಯಾಂಕ್‌ಗಳು ಹಾಗು ಹಣಕಾಸು ವ್ಯವಹಾರ ನಡೆಸುವ ಇತರೆ ಸಂಸ್ಥೆಗಳು ಕೂಡಾ ವ್ಯವಹಾರದ ವಿವರವಾದ ಮಾಹಿತಿ ಸಲ್ಲಿಸಬೇಕು ಎಂದು ಸೂಚಿಸಿತ್ತು.

  • ಅಂತರ್ಜಾಲ ಮಾಹಿತಿ
ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

10 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

14 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

14 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

15 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

20 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

22 hours ago