Advertisement
MIRROR FOCUS

ಪ್ಯಾನ್​-ಆಧಾರ್‌ ಲಿಂಕ್‌ಗೆ ಮೇ 31 ಡೆಡ್​ಲೈನ್ | ತಪ್ಪಿದರೆ ಡಬಲ್‌ ಟಿಡಿಎಸ್‌ ಕಡಿತ |

Share

ಯಾರ್ಯಾರು ತೆರಿಗೆದಾರರಿದ್ದೀರಿ(Tax payers) ತಪ್ಪದೇ ನಿಮ್ಮ ಆಧಾರ ಕಾರ್ಡ್‌(Adhar card) ಹಾಗೂ ಪ್ಯಾನ್‌  ಕಾರ್ಡ್‌ನ್ನು(Pan card) ಲಿಂಕ್‌ ಮಾಡಿಸಿ(PAN Aadhaar Link). ಇಲ್ಲವಾದಲ್ಲಿ ಡಬಲ್‌ ತೆರಿಗೆ(Tax) ಬೀಳೋದು ಪಕ್ಕಾ. ಹೆಚ್ಚಿನ ದರದಲ್ಲಿ ತೆರಿಗೆ ಕಡಿತ ತಪ್ಪಿಸಲು ಮೇ 31ರೊಳಗೆ ಸಾರ್ವಜನಿಕರು ತಪ್ಪದೇ ಪ್ಯಾನ್ ಕಾರ್ಡ್​ನೊಂದಿಗೆ ಆಧಾರ್‌ ಸಂಖ್ಯೆಯನ್ನು ಲಿಂಕ್ ಮಾಡುವಂತೆ ಆದಾಯ ತೆರಿಗೆ ಇಲಾಖೆ (IT) ತೆರಿಗೆದಾರರಿಗೆ ತಿಳಿಸಿದೆ.

Advertisement
Advertisement

ಆದಾಯ ತೆರಿಗೆ ನಿಯಮಗಳ ಪ್ರಕಾರ, ಶಾಶ್ವತ ಖಾತೆ ಸಂಖ್ಯೆ (PAN) ಅನ್ನು ಬಯೋಮೆಟ್ರಿಕ್ ಆಧಾರ್‌ನೊಂದಿಗೆ ಲಿಂಕ್ ಮಾಡದೇ ಇದ್ದರೆ, ಟಿಡಿಎಸ್ (ಮೂಲದಲ್ಲೇ ತೆರಿಗೆ ಕಡಿತ) ಅನ್ನು ಅನ್ವಯಿಸುವ ದರಕ್ಕಿಂತ ಎರಡು ಪಟ್ಟು ಕಡಿತಗೊಳಿಸಲಾಗುತ್ತದೆ. ಅಂದರೆ, ಶೇ.10ರ ಬದಲಾಗಿ ಶೇ.20ರಷ್ಟು ಟಿಡಿಎಸ್‌ ಮಾಡಲಾಗುತ್ತದೆ ಎಂದು ಹೇಳಿದೆ.

Advertisement

ಕಳೆದ ತಿಂಗಳು ಆದಾಯ ತೆರಿಗೆ ಇಲಾಖೆ ಈ ಕುರಿತು ಮೊದಲ ಸುತ್ತೋಲೆ ಹೊರಡಿಸಿದೆ. ತೆರಿಗೆದಾರರು ಮೇ 31ರೊಳಗೆ ತಮ್ಮ ಪ್ಯಾನ್ ಜೊತೆಗೆ ಆಧಾರ್‌ ಲಿಂಕ್ ಮಾಡಿದರೆ ಹೆಚ್ಚಿನ ಟಿಡಿಎಸ್‌ ಕಡಿತಕ್ಕೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದಿತ್ತು. ಇದೇ ವೇಳೆ, ಬ್ಯಾಂಕ್‌ಗಳು ಹಾಗು ಹಣಕಾಸು ವ್ಯವಹಾರ ನಡೆಸುವ ಇತರೆ ಸಂಸ್ಥೆಗಳು ಕೂಡಾ ವ್ಯವಹಾರದ ವಿವರವಾದ ಮಾಹಿತಿ ಸಲ್ಲಿಸಬೇಕು ಎಂದು ಸೂಚಿಸಿತ್ತು.

  • ಅಂತರ್ಜಾಲ ಮಾಹಿತಿ
ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ | ಜು 6 ರಂದು ದ ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ |

ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

10 mins ago

ಅಡಿಕೆ‌ ಹಳದಿ ರೋಗಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ | ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಅಡಿಕೆ ಕೊಳೆರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆ ಮಾಡಿ ಸರಿಯಾದ ಕ್ರಮಗಳು…

10 hours ago

ಗ್ರಾಮೀಣ ಶಾಲೆಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಲೇಖನ ಸಾಮಾಗ್ರಿ ಕೊಡುಗೆ |

ಸುಳ್ಯ ತಾಲೂಕಿನ ಬೆಳ್ಳಾರೆ ಬಳಿಯ “ಗೋಕುಲ ಕಾಂಪ್ಲೆಕ್ಸ್” ಅಯ್ಯನಕಟ್ಟೆ ಇದರ ಮಾಲೀಕರಾದ  ರಾಮಚಂದ್ರ…

10 hours ago

ಬೋಲೇ ಬಾಬಾ ಮತ್ತು 125 ಸಾವು….. : ಉತ್ತರ ಪ್ರದೇಶದ ಹತ್ರಾಸ್ ಭೀಕರ ಘಟನೆ…….

ಇದು ಆಕಸ್ಮಿಕವೇ, ಅಪಘಾತವೇ, ಅನಿರೀಕ್ಷಿತವೇ, ಅನಿವಾರ್ಯವೇ, ಅಜ್ಞಾನವೇ, ಮೂರ್ಖತನವೇ,‌ ಸ್ವಯಂಕೃತಾಪರಾಧವೇ, ಸಹಜವೇ, ಅಸಹಜವೇ,…

12 hours ago

ಅಡಿಕೆ ಜಗಿಯುವುದರಿಂದ ಆಯಾಸ ದೂರ | ಅಧ್ಯಯನ ವರದಿಗೆ ಪೂರಕ ಮಾಹಿತಿ | ಊಟದ ನಂತರ ಅಡಿಕೆ ಪುಡಿ ಸೇವನೆ ಉತ್ತಮ ಪರಿಣಾಮ |

ಅಡಿಕೆ ಜಗಿಯುವುದರಿಂದ ಆಯಾಸ ದೂರವಾಗುತ್ತದೆ ಹಾಗೂ ಕರುಳಿನ ಚಟುವಟಿಕೆ ಹೆಚ್ಚಾಗುತ್ತದೆ ಎನ್ನುವ ಅಧ್ಯಯನವೊಂದು…

12 hours ago

ಸಹಜ ಕೃಷಿಯತ್ತ ರೈತರ ಚಿತ್ತ | ಚಾಮರಾಜನಗರ ಜಿಲ್ಲೆಯಲ್ಲಿ ಸಹಜ ಕೃಷಿಯನ್ನು ಅಳವಡಿಸಲು ರೈತರಿಗೆ ನೆರವು ನೀಡಲು ಕಾರ್ಯ ಯೋಜನೆ |

ಚಾಮರಾಜನಗರ ಜಿಲ್ಲೆಯ ಒಟ್ಟು 130 ಗ್ರಾಮ ಪಂಚಾಯಿತಿಗಳ ಪೈಕಿ ಕನಿಷ್ಠ 50 ಪಂಚಾಯಿತಿಗಳನ್ನು…

12 hours ago