MIRROR FOCUS

ಪ್ಯಾನ್​-ಆಧಾರ್‌ ಲಿಂಕ್‌ಗೆ ಮೇ 31 ಡೆಡ್​ಲೈನ್ | ತಪ್ಪಿದರೆ ಡಬಲ್‌ ಟಿಡಿಎಸ್‌ ಕಡಿತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಯಾರ್ಯಾರು ತೆರಿಗೆದಾರರಿದ್ದೀರಿ(Tax payers) ತಪ್ಪದೇ ನಿಮ್ಮ ಆಧಾರ ಕಾರ್ಡ್‌(Adhar card) ಹಾಗೂ ಪ್ಯಾನ್‌  ಕಾರ್ಡ್‌ನ್ನು(Pan card) ಲಿಂಕ್‌ ಮಾಡಿಸಿ(PAN Aadhaar Link). ಇಲ್ಲವಾದಲ್ಲಿ ಡಬಲ್‌ ತೆರಿಗೆ(Tax) ಬೀಳೋದು ಪಕ್ಕಾ. ಹೆಚ್ಚಿನ ದರದಲ್ಲಿ ತೆರಿಗೆ ಕಡಿತ ತಪ್ಪಿಸಲು ಮೇ 31ರೊಳಗೆ ಸಾರ್ವಜನಿಕರು ತಪ್ಪದೇ ಪ್ಯಾನ್ ಕಾರ್ಡ್​ನೊಂದಿಗೆ ಆಧಾರ್‌ ಸಂಖ್ಯೆಯನ್ನು ಲಿಂಕ್ ಮಾಡುವಂತೆ ಆದಾಯ ತೆರಿಗೆ ಇಲಾಖೆ (IT) ತೆರಿಗೆದಾರರಿಗೆ ತಿಳಿಸಿದೆ.

Advertisement

ಆದಾಯ ತೆರಿಗೆ ನಿಯಮಗಳ ಪ್ರಕಾರ, ಶಾಶ್ವತ ಖಾತೆ ಸಂಖ್ಯೆ (PAN) ಅನ್ನು ಬಯೋಮೆಟ್ರಿಕ್ ಆಧಾರ್‌ನೊಂದಿಗೆ ಲಿಂಕ್ ಮಾಡದೇ ಇದ್ದರೆ, ಟಿಡಿಎಸ್ (ಮೂಲದಲ್ಲೇ ತೆರಿಗೆ ಕಡಿತ) ಅನ್ನು ಅನ್ವಯಿಸುವ ದರಕ್ಕಿಂತ ಎರಡು ಪಟ್ಟು ಕಡಿತಗೊಳಿಸಲಾಗುತ್ತದೆ. ಅಂದರೆ, ಶೇ.10ರ ಬದಲಾಗಿ ಶೇ.20ರಷ್ಟು ಟಿಡಿಎಸ್‌ ಮಾಡಲಾಗುತ್ತದೆ ಎಂದು ಹೇಳಿದೆ.

ಕಳೆದ ತಿಂಗಳು ಆದಾಯ ತೆರಿಗೆ ಇಲಾಖೆ ಈ ಕುರಿತು ಮೊದಲ ಸುತ್ತೋಲೆ ಹೊರಡಿಸಿದೆ. ತೆರಿಗೆದಾರರು ಮೇ 31ರೊಳಗೆ ತಮ್ಮ ಪ್ಯಾನ್ ಜೊತೆಗೆ ಆಧಾರ್‌ ಲಿಂಕ್ ಮಾಡಿದರೆ ಹೆಚ್ಚಿನ ಟಿಡಿಎಸ್‌ ಕಡಿತಕ್ಕೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದಿತ್ತು. ಇದೇ ವೇಳೆ, ಬ್ಯಾಂಕ್‌ಗಳು ಹಾಗು ಹಣಕಾಸು ವ್ಯವಹಾರ ನಡೆಸುವ ಇತರೆ ಸಂಸ್ಥೆಗಳು ಕೂಡಾ ವ್ಯವಹಾರದ ವಿವರವಾದ ಮಾಹಿತಿ ಸಲ್ಲಿಸಬೇಕು ಎಂದು ಸೂಚಿಸಿತ್ತು.

  • ಅಂತರ್ಜಾಲ ಮಾಹಿತಿ
ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನಾಳೆ ಭಾರತ್ ಬಂದ್ | ಭಾರತ್‌ ಬಂದ್‌ ಏಕೆ..?

ಜುಲೈ 9 ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…

25 minutes ago

ಗರ್ಭ ಸಂಸ್ಕಾರ ಎಂದರೇನು..? ಉತ್ತಮ ಸಮಾಜ ನಿರ್ಮಾಣ ಸಾಧ್ಯವೇ….?

ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…

39 minutes ago

ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ | ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…

55 minutes ago

ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…

1 hour ago

ಹಕ್ಕಿಗಳಿಗೆ ಗೂಡುಕಟ್ಟುವ ಪರಿಸರ ಪ್ರೇಮಿ..

ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…

10 hours ago

ಭಾರತದಿಂದ ಅಡಿಕೆಯ ರಫ್ತು ಎಷ್ಟಾಗುತ್ತದೆ…? ಹೇಗಾಗುತ್ತದೆ…?

ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…

13 hours ago