Advertisement
MIRROR FOCUS

ಪ್ಯಾನ್​-ಆಧಾರ್‌ ಲಿಂಕ್‌ಗೆ ಮೇ 31 ಡೆಡ್​ಲೈನ್ | ತಪ್ಪಿದರೆ ಡಬಲ್‌ ಟಿಡಿಎಸ್‌ ಕಡಿತ |

Share

ಯಾರ್ಯಾರು ತೆರಿಗೆದಾರರಿದ್ದೀರಿ(Tax payers) ತಪ್ಪದೇ ನಿಮ್ಮ ಆಧಾರ ಕಾರ್ಡ್‌(Adhar card) ಹಾಗೂ ಪ್ಯಾನ್‌  ಕಾರ್ಡ್‌ನ್ನು(Pan card) ಲಿಂಕ್‌ ಮಾಡಿಸಿ(PAN Aadhaar Link). ಇಲ್ಲವಾದಲ್ಲಿ ಡಬಲ್‌ ತೆರಿಗೆ(Tax) ಬೀಳೋದು ಪಕ್ಕಾ. ಹೆಚ್ಚಿನ ದರದಲ್ಲಿ ತೆರಿಗೆ ಕಡಿತ ತಪ್ಪಿಸಲು ಮೇ 31ರೊಳಗೆ ಸಾರ್ವಜನಿಕರು ತಪ್ಪದೇ ಪ್ಯಾನ್ ಕಾರ್ಡ್​ನೊಂದಿಗೆ ಆಧಾರ್‌ ಸಂಖ್ಯೆಯನ್ನು ಲಿಂಕ್ ಮಾಡುವಂತೆ ಆದಾಯ ತೆರಿಗೆ ಇಲಾಖೆ (IT) ತೆರಿಗೆದಾರರಿಗೆ ತಿಳಿಸಿದೆ.

ಆದಾಯ ತೆರಿಗೆ ನಿಯಮಗಳ ಪ್ರಕಾರ, ಶಾಶ್ವತ ಖಾತೆ ಸಂಖ್ಯೆ (PAN) ಅನ್ನು ಬಯೋಮೆಟ್ರಿಕ್ ಆಧಾರ್‌ನೊಂದಿಗೆ ಲಿಂಕ್ ಮಾಡದೇ ಇದ್ದರೆ, ಟಿಡಿಎಸ್ (ಮೂಲದಲ್ಲೇ ತೆರಿಗೆ ಕಡಿತ) ಅನ್ನು ಅನ್ವಯಿಸುವ ದರಕ್ಕಿಂತ ಎರಡು ಪಟ್ಟು ಕಡಿತಗೊಳಿಸಲಾಗುತ್ತದೆ. ಅಂದರೆ, ಶೇ.10ರ ಬದಲಾಗಿ ಶೇ.20ರಷ್ಟು ಟಿಡಿಎಸ್‌ ಮಾಡಲಾಗುತ್ತದೆ ಎಂದು ಹೇಳಿದೆ.

ಕಳೆದ ತಿಂಗಳು ಆದಾಯ ತೆರಿಗೆ ಇಲಾಖೆ ಈ ಕುರಿತು ಮೊದಲ ಸುತ್ತೋಲೆ ಹೊರಡಿಸಿದೆ. ತೆರಿಗೆದಾರರು ಮೇ 31ರೊಳಗೆ ತಮ್ಮ ಪ್ಯಾನ್ ಜೊತೆಗೆ ಆಧಾರ್‌ ಲಿಂಕ್ ಮಾಡಿದರೆ ಹೆಚ್ಚಿನ ಟಿಡಿಎಸ್‌ ಕಡಿತಕ್ಕೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದಿತ್ತು. ಇದೇ ವೇಳೆ, ಬ್ಯಾಂಕ್‌ಗಳು ಹಾಗು ಹಣಕಾಸು ವ್ಯವಹಾರ ನಡೆಸುವ ಇತರೆ ಸಂಸ್ಥೆಗಳು ಕೂಡಾ ವ್ಯವಹಾರದ ವಿವರವಾದ ಮಾಹಿತಿ ಸಲ್ಲಿಸಬೇಕು ಎಂದು ಸೂಚಿಸಿತ್ತು.

  • ಅಂತರ್ಜಾಲ ಮಾಹಿತಿ
ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

26 minutes ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

6 hours ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

7 hours ago

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…

18 hours ago

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…

18 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

2 days ago