Advertisement
MIRROR FOCUS

ಪ್ಯಾನ್​-ಆಧಾರ್‌ ಲಿಂಕ್‌ಗೆ ಮೇ 31 ಡೆಡ್​ಲೈನ್ | ತಪ್ಪಿದರೆ ಡಬಲ್‌ ಟಿಡಿಎಸ್‌ ಕಡಿತ |

Share

ಯಾರ್ಯಾರು ತೆರಿಗೆದಾರರಿದ್ದೀರಿ(Tax payers) ತಪ್ಪದೇ ನಿಮ್ಮ ಆಧಾರ ಕಾರ್ಡ್‌(Adhar card) ಹಾಗೂ ಪ್ಯಾನ್‌  ಕಾರ್ಡ್‌ನ್ನು(Pan card) ಲಿಂಕ್‌ ಮಾಡಿಸಿ(PAN Aadhaar Link). ಇಲ್ಲವಾದಲ್ಲಿ ಡಬಲ್‌ ತೆರಿಗೆ(Tax) ಬೀಳೋದು ಪಕ್ಕಾ. ಹೆಚ್ಚಿನ ದರದಲ್ಲಿ ತೆರಿಗೆ ಕಡಿತ ತಪ್ಪಿಸಲು ಮೇ 31ರೊಳಗೆ ಸಾರ್ವಜನಿಕರು ತಪ್ಪದೇ ಪ್ಯಾನ್ ಕಾರ್ಡ್​ನೊಂದಿಗೆ ಆಧಾರ್‌ ಸಂಖ್ಯೆಯನ್ನು ಲಿಂಕ್ ಮಾಡುವಂತೆ ಆದಾಯ ತೆರಿಗೆ ಇಲಾಖೆ (IT) ತೆರಿಗೆದಾರರಿಗೆ ತಿಳಿಸಿದೆ.

ಆದಾಯ ತೆರಿಗೆ ನಿಯಮಗಳ ಪ್ರಕಾರ, ಶಾಶ್ವತ ಖಾತೆ ಸಂಖ್ಯೆ (PAN) ಅನ್ನು ಬಯೋಮೆಟ್ರಿಕ್ ಆಧಾರ್‌ನೊಂದಿಗೆ ಲಿಂಕ್ ಮಾಡದೇ ಇದ್ದರೆ, ಟಿಡಿಎಸ್ (ಮೂಲದಲ್ಲೇ ತೆರಿಗೆ ಕಡಿತ) ಅನ್ನು ಅನ್ವಯಿಸುವ ದರಕ್ಕಿಂತ ಎರಡು ಪಟ್ಟು ಕಡಿತಗೊಳಿಸಲಾಗುತ್ತದೆ. ಅಂದರೆ, ಶೇ.10ರ ಬದಲಾಗಿ ಶೇ.20ರಷ್ಟು ಟಿಡಿಎಸ್‌ ಮಾಡಲಾಗುತ್ತದೆ ಎಂದು ಹೇಳಿದೆ.

ಕಳೆದ ತಿಂಗಳು ಆದಾಯ ತೆರಿಗೆ ಇಲಾಖೆ ಈ ಕುರಿತು ಮೊದಲ ಸುತ್ತೋಲೆ ಹೊರಡಿಸಿದೆ. ತೆರಿಗೆದಾರರು ಮೇ 31ರೊಳಗೆ ತಮ್ಮ ಪ್ಯಾನ್ ಜೊತೆಗೆ ಆಧಾರ್‌ ಲಿಂಕ್ ಮಾಡಿದರೆ ಹೆಚ್ಚಿನ ಟಿಡಿಎಸ್‌ ಕಡಿತಕ್ಕೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದಿತ್ತು. ಇದೇ ವೇಳೆ, ಬ್ಯಾಂಕ್‌ಗಳು ಹಾಗು ಹಣಕಾಸು ವ್ಯವಹಾರ ನಡೆಸುವ ಇತರೆ ಸಂಸ್ಥೆಗಳು ಕೂಡಾ ವ್ಯವಹಾರದ ವಿವರವಾದ ಮಾಹಿತಿ ಸಲ್ಲಿಸಬೇಕು ಎಂದು ಸೂಚಿಸಿತ್ತು.

  • ಅಂತರ್ಜಾಲ ಮಾಹಿತಿ
ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

7 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago