MIRROR FOCUS

ತಂಬಾಕು ನಿಯಂತ್ರಿಸಲು ಕ್ರಮ | ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 6 ತಿಂಗಳಲ್ಲಿ 265 ಮಂದಿ ತಂಬಾಕಿನಿಂದ ದೂರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತಂಬಾಕನ್ನು ನಿಯಂತ್ರಿಸಲು ಜಿಲ್ಲಾ, ತಾಲೂಕು ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯದಿಂದ, ಕಾರ್ಯ ಪ್ರವೃತ್ತರಾಗಿ ತಂಬಾಕು ನಿಯಂತ್ರಣಕ್ಕೆ ಕ್ರಮವಹಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement
Advertisement

2024ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 265 ಜನರು ತಂಬಾಕು ತ್ಯಜಿಸಿದ್ದಾರೆ. ಶಾಲಾ-ಕಾಲೇಜುಗಳ ಆವರಣಗಳಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಯಾದಗಿರಿ ಜಿಲ್ಲೆಯ ಗ್ರಾಮಗಳು, ಶಾಲಾ-ಕಾಲೇಜುಗಳನ್ನು ತಂಬಾಕು ಮುಕ್ತ ಮಾಡಲು ಪ್ರಾಮಾಣಿಕ  ಪ್ರಯತ್ನ  ಮಾಡುವಂತೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಂಬಾಕು ಮುಕ್ತ ಯುವ ಅಭಿಯಾನ ಹಾಗೂ ತಂಬಾಕು ನಿಯಂತ್ರಣ ಸಭೆ ನಡೆಸಿ ಮಾತನಾಡಿದ ಅವರು, ಬಸ್ ನಿಲ್ದಾಣ, ರೈಲು ನಿಲ್ದಾಣ, ಸರಕಾರಿ ಕಚೇರಿಗಳನ್ನು ತಂಬಾಕು ಮುಕ್ತ ವಲಯಗಳನ್ನಾಗಿಸಬೇಕು. ವಿಶೇಷವಾಗಿ ಯುವ ಜನತೆಯಲ್ಲಿ ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವಂತೆ ಸೂಚಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

19 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

19 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

2 days ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

2 days ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 days ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

2 days ago