Advertisement
MIRROR FOCUS

ತಂಬಾಕು ನಿಯಂತ್ರಿಸಲು ಕ್ರಮ | ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 6 ತಿಂಗಳಲ್ಲಿ 265 ಮಂದಿ ತಂಬಾಕಿನಿಂದ ದೂರ |

Share

ತಂಬಾಕನ್ನು ನಿಯಂತ್ರಿಸಲು ಜಿಲ್ಲಾ, ತಾಲೂಕು ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯದಿಂದ, ಕಾರ್ಯ ಪ್ರವೃತ್ತರಾಗಿ ತಂಬಾಕು ನಿಯಂತ್ರಣಕ್ಕೆ ಕ್ರಮವಹಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

2024ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 265 ಜನರು ತಂಬಾಕು ತ್ಯಜಿಸಿದ್ದಾರೆ. ಶಾಲಾ-ಕಾಲೇಜುಗಳ ಆವರಣಗಳಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಯಾದಗಿರಿ ಜಿಲ್ಲೆಯ ಗ್ರಾಮಗಳು, ಶಾಲಾ-ಕಾಲೇಜುಗಳನ್ನು ತಂಬಾಕು ಮುಕ್ತ ಮಾಡಲು ಪ್ರಾಮಾಣಿಕ  ಪ್ರಯತ್ನ  ಮಾಡುವಂತೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಂಬಾಕು ಮುಕ್ತ ಯುವ ಅಭಿಯಾನ ಹಾಗೂ ತಂಬಾಕು ನಿಯಂತ್ರಣ ಸಭೆ ನಡೆಸಿ ಮಾತನಾಡಿದ ಅವರು, ಬಸ್ ನಿಲ್ದಾಣ, ರೈಲು ನಿಲ್ದಾಣ, ಸರಕಾರಿ ಕಚೇರಿಗಳನ್ನು ತಂಬಾಕು ಮುಕ್ತ ವಲಯಗಳನ್ನಾಗಿಸಬೇಕು. ವಿಶೇಷವಾಗಿ ಯುವ ಜನತೆಯಲ್ಲಿ ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವಂತೆ ಸೂಚಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

12 hours ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

16 hours ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

1 day ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

1 day ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

1 day ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

1 day ago