ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ ನೀರು ಮಲಿನಗೊಳಿಸುವುದನ್ನು ತಡೆಗಟ್ಟಲು ನಿಯಮಗಳನ್ನು ರೂಪಿಸಿ ಏಜೆನ್ಸಿಗೆ ಟೆಂಡರ್ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನದಿ ಪಾತ್ರದಲ್ಲಿ ಅಸ್ತಿ ವಿಸರ್ಜನೆ ಸೇರಿದಂತೆ ಸ್ನಾನ ಮಾಡಿದ ನಂತರ ಬಟ್ಟೆಗಳನ್ನು ನೀರಿಗೆ ಬಿಸಾಡುವುದು ಸಾಮಾನ್ಯವಾಗಿದ್ದು, ಕಾವೇರಿ ನದಿ ಪಾತ್ರದಲ್ಲಿ ಮಾಲಿನ್ಯವನ್ನು ತಡೆಗಟ್ಟಲು ಅಸ್ತಿ ವಿಸರ್ಜನೆಗೆ ದರ ನಿಗದಿ ಪಡಿಸಿ, ನೋಡಿಕೊಳ್ಳಲು ಏಜೆನ್ಸಿಯನ್ನು ನೇಮಕ ಮಾಡಲಾಗಿದೆ ಎಂದರು. ಅಸ್ತಿ ವಿಸರ್ಜನೆಗೆ ನಿಗದಿಪಡಿಸಿರುವ ಸ್ಥಳಗಳನ್ನು ಹೊರತು ಪಡಿಸಿ ಸಾರ್ವಜನಿಕರು ಕಾವೇರಿ ನದಿ ಪಾತ್ರದ ಬೇರೆ ಸ್ಥಳಗಳಲ್ಲಿ ಅಸ್ತಿ ವಿಸರ್ಜನೆ ಮಾಡದಂತೆ ಅಧಿಕಾರಿಗಳು ಪರಿಶೀಲನೆ ನಡೆಸುವಂತೆ ಸೂಚಿಸಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…