ಎಸಿ ಕೋರ್ಟ್‌ಗಳಲ್ಲಿ ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೆ ಕಂದಾಯ ಸಚಿವರ ಸೂಚನೆ

October 9, 2024
9:31 PM

ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆ  ಉಪ ವಿಭಾಗಾಧಿಕಾರಿಗಳ ಕೋರ್ಟ್ ಗಳಲ್ಲಿ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ಸಂಬಂಧಿಸಿದಂತೆ ಸಚಿವ ಕೃಷ್ಣ ಬೈರೇಗೌಡ ಅವರು  ವಿಕಾಸಸೌಧ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. 

Advertisement
Advertisement

ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ರೈತರಿಗೆ ಶೀಘ್ರ ನ್ಯಾಯ ಒದಗಿಸುವ ಸಲುವಾಗಿ, ರೆಗ್ಯುಲರ್ ಕೋರ್ಟ್ ಗಳ ಜೊತೆ ತುಮಕೂರು ಮಂಡ್ಯ ಮೈಸೂರು ರಾಮನಗರ ಬೆಂಗಳೂರು ಗ್ರಾಮಾಂತರ, ಕುಂದಾಪುರ ಸೇರಿ 11 ಜಿಲ್ಲೆಗಳಲ್ಲಿ 20ಕ್ಕೂ ಅಧಿಕ ವಿಶೇಷ ನ್ಯಾಯಾಲಯಗಳಿಗೆ ಚಾಲನೆ ನೀಡಲಾಗಿದೆ. ಸಭೆಯಲ್ಲಿ ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೂ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಿದ್ದಾರೆ.  ಕಳೆದ ವರ್ಷ ಜುಲೈ ನಲ್ಲಿ ಎಸಿ ಕೋರ್ಟ್ ಗಳಲ್ಲಿ ರಾಜ್ಯಾದ್ಯಂತ RTC – NON RRT ಪ್ರಕರಣಗಳು ಸೇರಿದಂತೆ ಒಟ್ಟಾರೆ 73ಸಾವಿರದ 682 ತಕರಾರು ಪ್ರಕರಣಗಳು ಬಾಕಿ ಇದ್ದವು. ಈ ಪ್ರಕರಣಗಳ ಸಂಖ್ಯೆಯನ್ನು ಇದೀಗ 40,475ಕ್ಕೆ ಇಳಿಸಲಾಗಿದೆ. ಕಳೆದ ಒಂದು ವರ್ಷದಲ್ಲಿ 33,207 ಪ್ರಕರಣಗಳನ್ನು  ಇತ್ಯರ್ಥಗೊಳಿಸಲಾಗಿದೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ
June 16, 2025
8:00 AM
by: ದಿವ್ಯ ಮಹೇಶ್
ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!
June 16, 2025
7:01 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |
June 15, 2025
10:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group