ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆ ಉಪ ವಿಭಾಗಾಧಿಕಾರಿಗಳ ಕೋರ್ಟ್ ಗಳಲ್ಲಿ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ಸಂಬಂಧಿಸಿದಂತೆ ಸಚಿವ ಕೃಷ್ಣ ಬೈರೇಗೌಡ ಅವರು ವಿಕಾಸಸೌಧ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ರೈತರಿಗೆ ಶೀಘ್ರ ನ್ಯಾಯ ಒದಗಿಸುವ ಸಲುವಾಗಿ, ರೆಗ್ಯುಲರ್ ಕೋರ್ಟ್ ಗಳ ಜೊತೆ ತುಮಕೂರು ಮಂಡ್ಯ ಮೈಸೂರು ರಾಮನಗರ ಬೆಂಗಳೂರು ಗ್ರಾಮಾಂತರ, ಕುಂದಾಪುರ ಸೇರಿ 11 ಜಿಲ್ಲೆಗಳಲ್ಲಿ 20ಕ್ಕೂ ಅಧಿಕ ವಿಶೇಷ ನ್ಯಾಯಾಲಯಗಳಿಗೆ ಚಾಲನೆ ನೀಡಲಾಗಿದೆ. ಸಭೆಯಲ್ಲಿ ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೂ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಿದ್ದಾರೆ. ಕಳೆದ ವರ್ಷ ಜುಲೈ ನಲ್ಲಿ ಎಸಿ ಕೋರ್ಟ್ ಗಳಲ್ಲಿ ರಾಜ್ಯಾದ್ಯಂತ RTC – NON RRT ಪ್ರಕರಣಗಳು ಸೇರಿದಂತೆ ಒಟ್ಟಾರೆ 73ಸಾವಿರದ 682 ತಕರಾರು ಪ್ರಕರಣಗಳು ಬಾಕಿ ಇದ್ದವು. ಈ ಪ್ರಕರಣಗಳ ಸಂಖ್ಯೆಯನ್ನು ಇದೀಗ 40,475ಕ್ಕೆ ಇಳಿಸಲಾಗಿದೆ. ಕಳೆದ ಒಂದು ವರ್ಷದಲ್ಲಿ 33,207 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…