ಉಕ್ರೇನ್​ನಲ್ಲಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹ ಸೋಮವಾರ ಬೆಂಗಳೂರಿಗೆ

March 18, 2022
9:07 PM

ಉಕ್ರೇನ್‌ನ ಖಾರ್ಕಿವ್‌ನಲ್ಲಿ ಸಾವಿಗೀಡಾದ ಹಾವೇರಿ ವಿದ್ಯಾರ್ಥಿ ನವೀನ್‌ ಗ್ಯಾನಗೌಡರ್‌ ಮೃತದೇಹ  ಸೋಮವಾರ ಕರ್ನಾಟಕಕ್ಕೆ ಆಗಮಿಸಲಿದೆ. 

ರಷ್ಯಾ-ಉಕ್ರೇನ್ ಸಂಘರ್ಷದ ಮಧ್ಯೆ ಮಾರ್ಚ್ 1 ರಂದು ರಷ್ಯಾ ನಡೆಸಿದ್ದ ಶೆಲ್ ದಾಳಿಯಲ್ಲಿ ನವೀನ್ ಗ್ಯಾನಗೌಡರ್ ಸಾವನ್ನಪ್ಪಿದ್ದರು. ಈ ಯುವಕನ ಮೃತದೇಹ  21 ದಿನಗಳ ಬಳಿಕ ತಾಯ್ನಾಡಿಗೆ ಬರುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror