ಉಕ್ರೇನ್ನ ಖಾರ್ಕಿವ್ನಲ್ಲಿ ಸಾವಿಗೀಡಾದ ಹಾವೇರಿ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹ ಸೋಮವಾರ ಕರ್ನಾಟಕಕ್ಕೆ ಆಗಮಿಸಲಿದೆ.
ರಷ್ಯಾ-ಉಕ್ರೇನ್ ಸಂಘರ್ಷದ ಮಧ್ಯೆ ಮಾರ್ಚ್ 1 ರಂದು ರಷ್ಯಾ ನಡೆಸಿದ್ದ ಶೆಲ್ ದಾಳಿಯಲ್ಲಿ ನವೀನ್ ಗ್ಯಾನಗೌಡರ್ ಸಾವನ್ನಪ್ಪಿದ್ದರು. ಈ ಯುವಕನ ಮೃತದೇಹ 21 ದಿನಗಳ ಬಳಿಕ ತಾಯ್ನಾಡಿಗೆ ಬರುತ್ತಿದೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…