ಅರಿಯದವರಾರು ಎಳನೀರಿನ ಮಹಿಮೆ : ಉಷ್ಣ, ಮೈಯುರಿ ಇಳಿಸುತ್ತೆ ಬೊಂಡ

April 27, 2023
6:02 PM

ಬೇಸಿಗೆಯಲ್ಲಿ ದಾಹ ತಣಿಸಿಕೊಳ್ಳಲು ಬಳಸುವ ಎಳನೀರನ್ನು ಯಾವ ಉದ್ದೇಶಕ್ಕೆ ತೆಗೆದುಕೊಳ್ಳುತ್ತೇವೆ ಅನ್ನೋದು ನಾವು ಹೇಗೆ ತೆಗೆದುಕೊಳ್ಳುವುದು ಎನ್ನುವುದರ ಮೇಲೆ ನಿರ್ಧರಿತವಾಗುತ್ತದೆ.

ಬನ್ನಿ ಹಾಗಾದ್ರೆ ಎಳನೀರನ್ನು ಹೇಗಡ ಕುಡಿದರೆ ಯಾವುದಕ್ಕೆಲ್ಲಾ ಪ್ರಯೋಜನವಾಗುತ್ತದೆ ಅನ್ನೋದನ್ನು ತಿಳಿಯೋಣ..
1) ಮರದಿಂದ ಇಳಿಸಿ ಎಳೆ ನೀರನ್ನು ಹಾಗೆ ಕುಡಿಯುವುದರಿಂದ ಮೂತ್ರಕೋಶ ಶುದ್ದಿಯಾಗುತ್ತದೆ.
2) ಎಳನೀರಿಗೆ ನಿಂಬೆರಸ ಸೇರಿಸಿ ಕುಡಿಯುವುದರಿಂದ ದೇಹ ತಂಪಾಗುತ್ತದೆ.
3) ರಾತ್ರಿ ಎಳನೀರಿಗೆ ಜೀರಿಗೆ ಸೇರಿಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಕರುಳು ಶುದ್ದಿ ಯಾಗುತ್ತದೆ.
4) ಎಳನೀರಿನೊಂದಿಗೆ ಎಳೆನೀರಿನ ಗಂಜಿಯನ್ನು ಸೇರಿಸಿ ಮಿಕ್ಸಿ ಮಾಡಿ ಕುಡಿಯುವುದರಿಂದ ದೇಹದ ಉರಿ ಶಮನವಾಗುತ್ತದೆ.
5) ಎಳನೀರೋಂದಿಗೆ ಧನಿಯಾ ಪುಡಿ ಸೇರಿಸಿ ಸೇವಿಸುವುದರಿಂದ ಶಕ್ತಿ ವೃದ್ಧಿಯಾಗುತ್ತದೆ.
6) ಎಳನೀರಿಗೆ ಕಬ್ಬಿಣದ ಸೌಟ್ ಕಾಯಿಸಿ ಅದ್ದಿ ಕುಡಿಯುವುದರಿಂದ ಎಳನೀರಿನಿಂದ ಆಗುವ ಕಫ ನಿಯಂತ್ರಣಕ್ಕೆ ಬರುತ್ತದೆ.
7) ಎಳನೀರನ್ನು ಕಾಯಿಸಿ ಬೆಲ್ಲ ಮಾಡಿ ಗಾಯಕ್ಕೆ ಹಚ್ಚುವುದರಿಂದ ಆಗತಾನೆ ಆದ ಗಾಯ ಬೇಗನೆ ವಾಸಿಯಾಗುತ್ತದೆ.
8) ಕ್ರಿಯಾಟಿನ್ ಹೆಚ್ಚಿರುವವರು ಎಳನೀರನ್ನು ಸೇವಿಸಬಾರದು.

🥢 ಸುಮನಾ ಮಳಲಗದ್ದೆ 9980182883.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror