ಅರಿಯದವರಾರು ಎಳನೀರಿನ ಮಹಿಮೆ : ಉಷ್ಣ, ಮೈಯುರಿ ಇಳಿಸುತ್ತೆ ಬೊಂಡ

April 27, 2023
6:02 PM

ಬೇಸಿಗೆಯಲ್ಲಿ ದಾಹ ತಣಿಸಿಕೊಳ್ಳಲು ಬಳಸುವ ಎಳನೀರನ್ನು ಯಾವ ಉದ್ದೇಶಕ್ಕೆ ತೆಗೆದುಕೊಳ್ಳುತ್ತೇವೆ ಅನ್ನೋದು ನಾವು ಹೇಗೆ ತೆಗೆದುಕೊಳ್ಳುವುದು ಎನ್ನುವುದರ ಮೇಲೆ ನಿರ್ಧರಿತವಾಗುತ್ತದೆ.

ಬನ್ನಿ ಹಾಗಾದ್ರೆ ಎಳನೀರನ್ನು ಹೇಗಡ ಕುಡಿದರೆ ಯಾವುದಕ್ಕೆಲ್ಲಾ ಪ್ರಯೋಜನವಾಗುತ್ತದೆ ಅನ್ನೋದನ್ನು ತಿಳಿಯೋಣ..
1) ಮರದಿಂದ ಇಳಿಸಿ ಎಳೆ ನೀರನ್ನು ಹಾಗೆ ಕುಡಿಯುವುದರಿಂದ ಮೂತ್ರಕೋಶ ಶುದ್ದಿಯಾಗುತ್ತದೆ.
2) ಎಳನೀರಿಗೆ ನಿಂಬೆರಸ ಸೇರಿಸಿ ಕುಡಿಯುವುದರಿಂದ ದೇಹ ತಂಪಾಗುತ್ತದೆ.
3) ರಾತ್ರಿ ಎಳನೀರಿಗೆ ಜೀರಿಗೆ ಸೇರಿಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಕರುಳು ಶುದ್ದಿ ಯಾಗುತ್ತದೆ.
4) ಎಳನೀರಿನೊಂದಿಗೆ ಎಳೆನೀರಿನ ಗಂಜಿಯನ್ನು ಸೇರಿಸಿ ಮಿಕ್ಸಿ ಮಾಡಿ ಕುಡಿಯುವುದರಿಂದ ದೇಹದ ಉರಿ ಶಮನವಾಗುತ್ತದೆ.
5) ಎಳನೀರೋಂದಿಗೆ ಧನಿಯಾ ಪುಡಿ ಸೇರಿಸಿ ಸೇವಿಸುವುದರಿಂದ ಶಕ್ತಿ ವೃದ್ಧಿಯಾಗುತ್ತದೆ.
6) ಎಳನೀರಿಗೆ ಕಬ್ಬಿಣದ ಸೌಟ್ ಕಾಯಿಸಿ ಅದ್ದಿ ಕುಡಿಯುವುದರಿಂದ ಎಳನೀರಿನಿಂದ ಆಗುವ ಕಫ ನಿಯಂತ್ರಣಕ್ಕೆ ಬರುತ್ತದೆ.
7) ಎಳನೀರನ್ನು ಕಾಯಿಸಿ ಬೆಲ್ಲ ಮಾಡಿ ಗಾಯಕ್ಕೆ ಹಚ್ಚುವುದರಿಂದ ಆಗತಾನೆ ಆದ ಗಾಯ ಬೇಗನೆ ವಾಸಿಯಾಗುತ್ತದೆ.
8) ಕ್ರಿಯಾಟಿನ್ ಹೆಚ್ಚಿರುವವರು ಎಳನೀರನ್ನು ಸೇವಿಸಬಾರದು.

🥢 ಸುಮನಾ ಮಳಲಗದ್ದೆ 9980182883.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ
ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ
August 7, 2026
8:33 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror