ಬೇಸಿಗೆಯಲ್ಲಿ ದಾಹ ತಣಿಸಿಕೊಳ್ಳಲು ಬಳಸುವ ಎಳನೀರನ್ನು ಯಾವ ಉದ್ದೇಶಕ್ಕೆ ತೆಗೆದುಕೊಳ್ಳುತ್ತೇವೆ ಅನ್ನೋದು ನಾವು ಹೇಗೆ ತೆಗೆದುಕೊಳ್ಳುವುದು ಎನ್ನುವುದರ ಮೇಲೆ ನಿರ್ಧರಿತವಾಗುತ್ತದೆ.
ಬನ್ನಿ ಹಾಗಾದ್ರೆ ಎಳನೀರನ್ನು ಹೇಗಡ ಕುಡಿದರೆ ಯಾವುದಕ್ಕೆಲ್ಲಾ ಪ್ರಯೋಜನವಾಗುತ್ತದೆ ಅನ್ನೋದನ್ನು ತಿಳಿಯೋಣ..
1) ಮರದಿಂದ ಇಳಿಸಿ ಎಳೆ ನೀರನ್ನು ಹಾಗೆ ಕುಡಿಯುವುದರಿಂದ ಮೂತ್ರಕೋಶ ಶುದ್ದಿಯಾಗುತ್ತದೆ.
2) ಎಳನೀರಿಗೆ ನಿಂಬೆರಸ ಸೇರಿಸಿ ಕುಡಿಯುವುದರಿಂದ ದೇಹ ತಂಪಾಗುತ್ತದೆ.
3) ರಾತ್ರಿ ಎಳನೀರಿಗೆ ಜೀರಿಗೆ ಸೇರಿಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಕರುಳು ಶುದ್ದಿ ಯಾಗುತ್ತದೆ.
4) ಎಳನೀರಿನೊಂದಿಗೆ ಎಳೆನೀರಿನ ಗಂಜಿಯನ್ನು ಸೇರಿಸಿ ಮಿಕ್ಸಿ ಮಾಡಿ ಕುಡಿಯುವುದರಿಂದ ದೇಹದ ಉರಿ ಶಮನವಾಗುತ್ತದೆ.
5) ಎಳನೀರೋಂದಿಗೆ ಧನಿಯಾ ಪುಡಿ ಸೇರಿಸಿ ಸೇವಿಸುವುದರಿಂದ ಶಕ್ತಿ ವೃದ್ಧಿಯಾಗುತ್ತದೆ.
6) ಎಳನೀರಿಗೆ ಕಬ್ಬಿಣದ ಸೌಟ್ ಕಾಯಿಸಿ ಅದ್ದಿ ಕುಡಿಯುವುದರಿಂದ ಎಳನೀರಿನಿಂದ ಆಗುವ ಕಫ ನಿಯಂತ್ರಣಕ್ಕೆ ಬರುತ್ತದೆ.
7) ಎಳನೀರನ್ನು ಕಾಯಿಸಿ ಬೆಲ್ಲ ಮಾಡಿ ಗಾಯಕ್ಕೆ ಹಚ್ಚುವುದರಿಂದ ಆಗತಾನೆ ಆದ ಗಾಯ ಬೇಗನೆ ವಾಸಿಯಾಗುತ್ತದೆ.
8) ಕ್ರಿಯಾಟಿನ್ ಹೆಚ್ಚಿರುವವರು ಎಳನೀರನ್ನು ಸೇವಿಸಬಾರದು.
🥢 ಸುಮನಾ ಮಳಲಗದ್ದೆ 9980182883.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…