ಬೇಸಿಗೆಯಲ್ಲಿ ದಾಹ ತಣಿಸಿಕೊಳ್ಳಲು ಬಳಸುವ ಎಳನೀರನ್ನು ಯಾವ ಉದ್ದೇಶಕ್ಕೆ ತೆಗೆದುಕೊಳ್ಳುತ್ತೇವೆ ಅನ್ನೋದು ನಾವು ಹೇಗೆ ತೆಗೆದುಕೊಳ್ಳುವುದು ಎನ್ನುವುದರ ಮೇಲೆ ನಿರ್ಧರಿತವಾಗುತ್ತದೆ.
ಬನ್ನಿ ಹಾಗಾದ್ರೆ ಎಳನೀರನ್ನು ಹೇಗಡ ಕುಡಿದರೆ ಯಾವುದಕ್ಕೆಲ್ಲಾ ಪ್ರಯೋಜನವಾಗುತ್ತದೆ ಅನ್ನೋದನ್ನು ತಿಳಿಯೋಣ..
1) ಮರದಿಂದ ಇಳಿಸಿ ಎಳೆ ನೀರನ್ನು ಹಾಗೆ ಕುಡಿಯುವುದರಿಂದ ಮೂತ್ರಕೋಶ ಶುದ್ದಿಯಾಗುತ್ತದೆ.
2) ಎಳನೀರಿಗೆ ನಿಂಬೆರಸ ಸೇರಿಸಿ ಕುಡಿಯುವುದರಿಂದ ದೇಹ ತಂಪಾಗುತ್ತದೆ.
3) ರಾತ್ರಿ ಎಳನೀರಿಗೆ ಜೀರಿಗೆ ಸೇರಿಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಕರುಳು ಶುದ್ದಿ ಯಾಗುತ್ತದೆ.
4) ಎಳನೀರಿನೊಂದಿಗೆ ಎಳೆನೀರಿನ ಗಂಜಿಯನ್ನು ಸೇರಿಸಿ ಮಿಕ್ಸಿ ಮಾಡಿ ಕುಡಿಯುವುದರಿಂದ ದೇಹದ ಉರಿ ಶಮನವಾಗುತ್ತದೆ.
5) ಎಳನೀರೋಂದಿಗೆ ಧನಿಯಾ ಪುಡಿ ಸೇರಿಸಿ ಸೇವಿಸುವುದರಿಂದ ಶಕ್ತಿ ವೃದ್ಧಿಯಾಗುತ್ತದೆ.
6) ಎಳನೀರಿಗೆ ಕಬ್ಬಿಣದ ಸೌಟ್ ಕಾಯಿಸಿ ಅದ್ದಿ ಕುಡಿಯುವುದರಿಂದ ಎಳನೀರಿನಿಂದ ಆಗುವ ಕಫ ನಿಯಂತ್ರಣಕ್ಕೆ ಬರುತ್ತದೆ.
7) ಎಳನೀರನ್ನು ಕಾಯಿಸಿ ಬೆಲ್ಲ ಮಾಡಿ ಗಾಯಕ್ಕೆ ಹಚ್ಚುವುದರಿಂದ ಆಗತಾನೆ ಆದ ಗಾಯ ಬೇಗನೆ ವಾಸಿಯಾಗುತ್ತದೆ.
8) ಕ್ರಿಯಾಟಿನ್ ಹೆಚ್ಚಿರುವವರು ಎಳನೀರನ್ನು ಸೇವಿಸಬಾರದು.
🥢 ಸುಮನಾ ಮಳಲಗದ್ದೆ 9980182883.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…