Advertisement
ಸುದ್ದಿಗಳು

ಅರಿಯದವರಾರು ಎಳನೀರಿನ ಮಹಿಮೆ : ಉಷ್ಣ, ಮೈಯುರಿ ಇಳಿಸುತ್ತೆ ಬೊಂಡ

Share

ಬೇಸಿಗೆಯಲ್ಲಿ ದಾಹ ತಣಿಸಿಕೊಳ್ಳಲು ಬಳಸುವ ಎಳನೀರನ್ನು ಯಾವ ಉದ್ದೇಶಕ್ಕೆ ತೆಗೆದುಕೊಳ್ಳುತ್ತೇವೆ ಅನ್ನೋದು ನಾವು ಹೇಗೆ ತೆಗೆದುಕೊಳ್ಳುವುದು ಎನ್ನುವುದರ ಮೇಲೆ ನಿರ್ಧರಿತವಾಗುತ್ತದೆ.

ಬನ್ನಿ ಹಾಗಾದ್ರೆ ಎಳನೀರನ್ನು ಹೇಗಡ ಕುಡಿದರೆ ಯಾವುದಕ್ಕೆಲ್ಲಾ ಪ್ರಯೋಜನವಾಗುತ್ತದೆ ಅನ್ನೋದನ್ನು ತಿಳಿಯೋಣ..
1) ಮರದಿಂದ ಇಳಿಸಿ ಎಳೆ ನೀರನ್ನು ಹಾಗೆ ಕುಡಿಯುವುದರಿಂದ ಮೂತ್ರಕೋಶ ಶುದ್ದಿಯಾಗುತ್ತದೆ.
2) ಎಳನೀರಿಗೆ ನಿಂಬೆರಸ ಸೇರಿಸಿ ಕುಡಿಯುವುದರಿಂದ ದೇಹ ತಂಪಾಗುತ್ತದೆ.
3) ರಾತ್ರಿ ಎಳನೀರಿಗೆ ಜೀರಿಗೆ ಸೇರಿಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಕರುಳು ಶುದ್ದಿ ಯಾಗುತ್ತದೆ.
4) ಎಳನೀರಿನೊಂದಿಗೆ ಎಳೆನೀರಿನ ಗಂಜಿಯನ್ನು ಸೇರಿಸಿ ಮಿಕ್ಸಿ ಮಾಡಿ ಕುಡಿಯುವುದರಿಂದ ದೇಹದ ಉರಿ ಶಮನವಾಗುತ್ತದೆ.
5) ಎಳನೀರೋಂದಿಗೆ ಧನಿಯಾ ಪುಡಿ ಸೇರಿಸಿ ಸೇವಿಸುವುದರಿಂದ ಶಕ್ತಿ ವೃದ್ಧಿಯಾಗುತ್ತದೆ.
6) ಎಳನೀರಿಗೆ ಕಬ್ಬಿಣದ ಸೌಟ್ ಕಾಯಿಸಿ ಅದ್ದಿ ಕುಡಿಯುವುದರಿಂದ ಎಳನೀರಿನಿಂದ ಆಗುವ ಕಫ ನಿಯಂತ್ರಣಕ್ಕೆ ಬರುತ್ತದೆ.
7) ಎಳನೀರನ್ನು ಕಾಯಿಸಿ ಬೆಲ್ಲ ಮಾಡಿ ಗಾಯಕ್ಕೆ ಹಚ್ಚುವುದರಿಂದ ಆಗತಾನೆ ಆದ ಗಾಯ ಬೇಗನೆ ವಾಸಿಯಾಗುತ್ತದೆ.
8) ಕ್ರಿಯಾಟಿನ್ ಹೆಚ್ಚಿರುವವರು ಎಳನೀರನ್ನು ಸೇವಿಸಬಾರದು.

🥢 ಸುಮನಾ ಮಳಲಗದ್ದೆ 9980182883.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

7 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

7 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

1 day ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

1 day ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

1 day ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

2 days ago