ಅಡಿಕೆ ಎಲೆಚುಕ್ಕೆ ರೋಗ | ಔಷಧ ವಿತರಣೆಗೆ ಸೂಕ್ತ ಕ್ರಮ | ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ | ಸಚಿವ ಅಂಗಾರ |

October 2, 2022
11:14 AM

ಅಡಿಕೆ ಮರಗಳನ್ನು ಕಾಡುತ್ತಿರುವ ಎಲೆಚುಕ್ಕೆ ರೋಗಕ್ಕೆ ಸೂಕ್ತ ಪರಿಹಾರ ಕಾಣುವ ನಿಟ್ಟಿನಲ್ಲಿ ಕೃಷಿಕರಿಗೆ ಉಚಿತ ಔಷಧಿ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು  ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ತಿಳಿಸಿದ್ದಾರೆ.

Advertisement

ಸುಳ್ಯದಲ್ಲಿ ಮಾತನಾಡಿದ ಅವರು ಅಡಿಕೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕೆ ರೋಗ ಈಗ ಗಂಭೀರ ಸ್ವರೂಪದಲ್ಲಿ ಅಡಿಕೆ ಕೃಷಿಕರನ್ನು ಕಾಡುತ್ತಿದೆ. ಈ ಬಗ್ಗೆ ಇತ್ತೀಚೆಗೆ ತೋಟಗಾರಿಕೆ ಸಚಿವ ಮುನಿರತ್ನ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿತ್ತು. ಅಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಯ ಬಗ್ಗೆ ಗಮನಕ್ಕೆ ತರಲಾಗಿದೆ. ಸುಳ್ಯ ಸೇರಿದಂತೆ ದಕ ಜಿಲ್ಲೆಯ ಅಡಿಕೆ ಬೆಳೆಗಾರರ ಸಮಸ್ಯೆಯ ಬಗ್ಗೆ ಗಮನಕ್ಕೆ ತರಲಾಗಿದೆ. ಸದ್ಯದಲ್ಲೇ ಸುಳ್ಯಕ್ಕೆ ತೋಟಗಾರಿಕೆ ಸಚಿವರು ಬಂದು ರೈತರ ಅಭಿಪ್ರಾಯ ಸಂಗ್ರಹಿಸುವರು ಎಂದು ಅವರು ಹೇಳಿದರು. ಇದರ ಜೊತೆಗೆ ದೋಟಿಗೆ ಸಹಾಯಧನ ನೀಡುವ ಬಗ್ಗೆಯೂ ಸರ್ಕಾರ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ಹೇಳಿದರು.

 

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ನಿರಂತರತೆಗೆ ಇರುವ ಶಕ್ತಿ ಅಪಾರ: ರಾಘವೇಶ್ವರ ಶ್ರೀ
July 18, 2025
10:31 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಸುಚನ್ಯ
July 18, 2025
10:15 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪೃಥ್ವಿ ಜಿ ಎಂ
July 18, 2025
10:06 PM
by: ದ ರೂರಲ್ ಮಿರರ್.ಕಾಂ
ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು- ಪ್ರವಾಸಿಗರು ನದಿಗೆ ಇಳಿಯದಂತೆ ಸೂಚನೆ
July 18, 2025
9:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group